ಕಲಬುರಗಿ: ಸುರಂಗದ ಗೋಡೆ ಕುಸಿದು ರೈಲು ಸಂಚಾರ ಸ್ಥಗಿತ
Team Udayavani, Oct 6, 2019, 7:52 PM IST
ಕಲಬುರಗಿ: ಮಳೆಯಿಂದ ಬೀದರ್- ಕಲಬುರಗಿ ರೈಲ್ವೆ ಮಾರ್ಗದ ಜಿಲ್ಲೆಯ ಕಮಲಾಪುರ ಸಮೀಪ ಸುರಂಗದ ಗೋಡೆ ಕುಸಿದಿರುವ ಘಟನೆ ರವಿವಾರ ನಡೆದಿದೆ.
ಸುರಂಗದ ಮೇಲ್ಭಾಗದ ಗೋಡೆ ಕುಸಿದು ರೈಲು ಹಳಿ ಮೇಲೆ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲು ಬಿದ್ದಿದೆ. ಜತೆಗೆ ಮಳೆಯ ನೀರು ಹಳಿ ಮೇಲೆ ನಿಂತಿದೆ. ಇದರಿಂದ ಕಲಬುರಗಿ-ಬೀದರ್ ಡೆಮೋ ರೈಲು ಸಂಚಾರವನ್ನು ಸೋಮವಾರದವರೆಗೆ ಸ್ಥಗಿತಗೊಳಿಸಲಾಗಿದೆ.
ರೈಲ್ವೆ ಸಿಬ್ಬಂದಿ ಈಗಾಗಲೇ ಸ್ಥಳಕ್ಕೆ ದೌಡಾಯಿಸಿದ್ದು, ಜೆಸಿಬಿ ಸಹಾಯದಿಂದ ಮಣ್ಣು, ಕಲ್ಲು ತರೆವುಗೊಳಿಸುವ ಕಾರ್ಯ ನಡೆಯುತ್ತಿದೆ. ಸರಂಗದ ಗೋಡೆ ಕುಸಿದಿರುವುದರಿಂದ ತಾತ್ಕಾಲಿಕವಾಗಿ ಒಂದು ದಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ದುರಸ್ತಿ ಕಾರ್ಯದ ಬಳಿಕ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ರೈಲ್ವೆ ಮಾರ್ಗದಲ್ಲಿ ಕಲಬುರಗಿ- ಬೀದರ್ ನಡುವೆ ಏಕೈಕ ಡೆಮೋ ರೈಲು ಸಂಚರಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ