ಅಮಾಯಕರನ್ನು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿಯಾದ್ರೂ ಕೊಡಬೇಕು; ರವಿ ವಿರುದ್ಧ ಸಿದ್ದು
Team Udayavani, Oct 19, 2019, 12:54 PM IST
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೆ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ…ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಿಟಿ ರವಿ ವಿರುದ್ಧ ಮಾಡಿರುವ ವ್ಯಂಗ್ಯದ ಟ್ವೀಟ್!
ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಲು ಶಿಫಾರಸು ಮಾಡುವುದಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಿಸಿರುವುದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ! https://t.co/UIblDZkIkO
— Siddaramaiah (@siddaramaiah) October 19, 2019
ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ. ಸತ್ಯ ತಿಳಿದುಕೊಂಡು ಮಾತನಾಡುತ್ತೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸಿಟಿ ರವಿ ಕಾಲೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್