ರಾಮಮಂದಿರ ನಿರ್ಮಾಣಕ್ಕೆ ತಳುಕಿನ ಎಂಜಿನಿಯರ್‌ ಸೀತಾರಾಮ್‌ ಸಾಥ್‌


Team Udayavani, Feb 28, 2021, 3:52 PM IST

Ram Mandira

ಚಳ್ಳಕೆರೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಶ್ರೀರಾಮ ಮಂದಿರ ಟ್ರಸ್ಟ್‌, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಂಟು ಜನ ಎಂಜಿನಿಯರ್‌ಗಳನ್ನು ನೇಮಕ ಮಾಡಿದೆ. ಅವರಲ್ಲಿ ನಾಡಿನ ಹೆಮ್ಮೆಯ ಸಾಹಿತಿ ತರಾಸು ಅವರ ಜನ್ಮಭೂಮಿ ತಳುಕಿನ ನಿವಾಸಿಗಳಾದ ಟಿ.ಎಸ್‌. ಗುಂಡೂರಾವ್‌ ಹಾಗೂ ವತ್ಸಲ ಪುತ್ರ ಟಿ.ಜಿ. ಸೀತಾರಾಮ್‌ ಕೂಡ ಒಬ್ಬರು. ಇದು ಕರ್ನಾಟಕದ ಜನ ಹೆಮ್ಮೆಪಡುವ ವಿಷಯವಾಗಿದೆ ಎಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಅನಂತರಾಮ್‌ ಗೌತಮ್‌ ತಿಳಿಸಿದ್ದಾರೆ.

ಟಿ.ಜಿ. ಸೀತಾರಾಮ್‌ ರವರು ತಳಕು ಗ್ರಾಮದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣದ ನಂತರ ಪ್ರೌಢಶಾಲಾ ಶಿಕ್ಷಣವನ್ನು ಹರಿಹರ ತಾಲೂಕು ಮಲೇಬೆನ್ನೂರಿನಲ್ಲಿ ಪಡೆದರು.ಉನ್ನತ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ನ್ಯಾಶನಲ್‌ ಕಾಲೇಜು ಸೇರಿದರು. ಎಂಜಿನಿಯರಿಂಗ್‌ ಪದವಿ ಮುಗಿಸಿದ ನಂತರ ಬೆಂಗಳೂರಿನ ಪ್ರಖ್ಯಾತ ಇಂಡಿಯಾನ್‌ ಇನ್ಸ್‌ಟಿಟ್ಯೂಟ್‌ ಆಪ್‌ ಸೈನ್ಸ್‌ನಲ್ಲಿ ಕಾರ್ಯ ನಿರ್ವಹಿಸಿದರು. ಕಳೆದ 2019ರಲ್ಲಿ  ಅದೇ ಸಂಸ್ಥೆಯ ಮುಖ್ಯಸ್ಥರಾಗಿ ನೇಮಕಗೊಂಡರು. ಅದೇ ವರ್ಷ ಚಳ್ಳಕೆರೆ ತಾಲೂಕಿನ ಕುದಾಪುರ ಬಾಬಾ ಅಣು ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಗಳ ತಂಡದ ಪ್ರತಿನಿಧಿ ಯಾಗಿ ಆಗಮಿಸಿದ್ದರು.

ಗೌಹಾಟಿ ಐಐಎಸ್‌ಇ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ವಿಜ್ಞಾನ ವಿಷಯವಾಗಿ ಸಂವಾದವನ್ನೂ ನಡೆಸಿದ್ದರು. ಬಹುಮುಖ ಪ್ರತಿಭೆಯುಳ್ಳ ಚಳ್ಳಕೆರೆ ತಾಲೂಕಿನ ಟಿ.ಜಿ. ಸೀತಾರಾಮ್‌ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಎಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಷಯ ಎಲ್ಲರಿಗೂ ಹೆಮ್ಮೆ ತಂದಿದೆ ಎಂದರು.

ಸಂಘದ ಗೌರವಾಧ್ಯಕ್ಷ ಎಂ. ವಾಸುದೇವ ರಾವ್‌, ಪ್ರಧಾನ ಕಾರ್ಯದರ್ಶಿ ಎನ್‌. ಗೋಪಿನಾಥ, ಉಪಾಧ್ಯಕ್ಷ ಎಚ್‌. ವಿ. ಯೋಗೇಶ್‌, ನಾಗರಾಜ, ಸಹ ಕಾರ್ಯದರ್ಶಿ ಎಂ. ಸತ್ಯನಾರಾಯಣ, ನಿರ್ದೇಶಕರಾದ ಎಂ.ಎಸ್‌.  ಶ್ರೀನಾಥ, ಸಿ.ಎಸ್‌. ಗೋಪಿನಾಥ, ಪುರೋಹಿತರಾದ ನಾಗಶಯನ ಗೌತಮ್‌, ಮಹಿಳಾ ಘಟಕದ ಅಧ್ಯಕ್ಷೆ ಸೀತಾಲಕ್ಷ್ಮೀ ವಾದಿರಾಜ್‌ ವಿಶ್ವ ಹಿಂದೂಪರಿಷತ್‌ನ ಡಾ| ಮಂಜುನಾಥ, ಎಲ್‌ಐಸಿ ಗಂಗಾಧರ, ಬಾಳೆಮಂಡಿ ರಾಮದಾಸ್‌, ಭಜರಂಗದಳದ ಸಂಚಾಲಕ ಬಾಲಕೃಷ್ಣ ಮೊದಲಾದವರು ಸೀತಾರಾಮ್‌ ಅವರನ್ನು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.