ರಣಜಿ ತಂಡದಲ್ಲಿ ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ
Team Udayavani, Feb 9, 2022, 5:30 AM IST
ರಾಜ್ಕೋಟ್/ಮುಂಬಯಿ: ತನ್ನ “ಟೆಸ್ಟ್ ಸ್ಪೆಷಲಿಸ್ಟ್’ ಖ್ಯಾತಿಗೆ ಚ್ಯುತಿ ತಂದುಕೊಂಡಿರುವ ಚೇತೇಶ್ವರ್ ಪೂಜಾರ ಮತ್ತು ತೀವ್ರ ರನ್ ಬರಗಾಲದಲ್ಲಿರುವ ಅಜಿಂಕ್ಯ ರಹಾನೆ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡಲಿದ್ದಾರೆ. ಸೌರಾಷ್ಟ್ರ ಹಾಗೂ ಮುಂಬಯಿ ತಂಡವನ್ನು ಇವರು ಪ್ರತಿನಿಧಿಸುವರು.
ಸ್ಪೀಡ್ಸ್ಟರ್ ಜೈದೇವ್ ಉನಾದ್ಕತ್ ಸೌರಾಷ್ಟ್ರ ತಂಡದ ಹಾಗೂ ಆರಂಭಕಾರ ಪೃಥ್ವಿ ಶಾ ಮುಂಬಯಿ ತಂಡದ ನಾಯಕರಾಗಿದ್ದಾರೆ.
ಈ ಎರಡೂ ತಂಡಗಳು ಎಲೈಟ್ “ಡಿ’ ವಿಭಾಗದಲ್ಲಿ ಸ್ಥಾನ ಪಡೆದಿವೆ. ಒಡಿಶಾ, ಗೋವಾ ಈ ವಿಭಾಗದ ಉಳಿದ ತಂಡಗಳು.
ಫೆ. 17ರಿಂದ…
ಈ ಬಾರಿಯ ರಣಜಿ ಟ್ರೋಫಿ ಪಂದ್ಯಾವಳಿಯ ಮೊದಲ ಹಂತ ಫೆ. 17ರಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್