ಕೇರಳದ ನ್ಯಾಯಬೆಲೆ ಅಂಗಡಿಗಳಲ್ಲಿ ಬ್ಯಾಂಕಿಂಗ್ ಸೇವೆ
Team Udayavani, Apr 18, 2022, 12:00 PM IST
ತಿರುವನಂತಪುರ: ಕೇರಳದ ಆಯ್ದ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ 20ರಿಂದ ಬ್ಯಾಂಕಿಂಗ್ ಹಾಗೂ ಇತರ ಸೇವೆಗಳು ಲಭ್ಯವಾಗಲಿವೆ.
ರಾಜ್ಯದಲ್ಲಿ 14 ಸಾವಿರಕ್ಕೂ ಮಿಕ್ಕಿದ ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ ಸರಿಸುಮಾರು 800ರಷ್ಟು ಅಂಗಡಿಗಳಲ್ಲಿ ಹೆಚ್ಚುವರಿ ಸೇವೆ ನೀಡಲು ಮಾಲಕರು ಒಪ್ಪಿ ಕೊಂಡಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಿ.ಆರ್. ಅನಿಲ್ ಅಧ್ಯಕ್ಷತೆಯಲ್ಲಿ ಈ ವಾರ ಸಭೆ ನಡೆಯಲಿದ್ದು, ಅದರಲ್ಲಿ ಅಂತಿಮ ರೂಪ ಸಿಗಲಿದೆ.
ಬ್ಯಾಂಕಿಂಗ್ ಸೇವೆ ನೀಡಲು ನಾಲ್ಕು ಬ್ಯಾಂಕ್ ಗಳು ಆಸಕ್ತಿ ತೋರಿಸಿವೆ. ಇಲ್ಲಿ ವಿದ್ಯುತ್ ಹಾಗೂ ನೀರಿನ ಬಿಲ್ ಸಂಗ್ರಹ, ದಿನಸಿ ವಸ್ತು ಮಾರಾಟದ ಮಾವೇಲಿ ಅಂಗಡಿ ತೆರೆಯುವುದು ಮುಂತಾದ ಯೋಜನೆಗಳಿವೆ. ವರ್ಷಾಂತ್ಯದ ಒಳಗೆ 1,000 ರೇಷನ್ ಅಂಗಡಿಗಳಿಗೆ ಈ ಸೇವೆ ವಿಸ್ತರಣೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು