Gautam Singhania: ಪತ್ನಿಯಿಂದ ಬೇರ್ಪಟ್ಟ ರೇಮಂಡ್‌ ಮಾಲೀಕ ಗೌತಮ್‌ ಸಿಂಘಾನಿಯಾ

ನವಾಜ್‌ ಅವರನ್ನು ಸೆಕ್ಯುರಿಟಿ ಒಳ ಬರಲು ತಡೆದು ವಾಪಸ್‌ ಕಳುಹಿಸಿದ್ದ ಘಟನೆ ನಡೆದಿತ್ತು.

Team Udayavani, Nov 13, 2023, 3:25 PM IST

Gautam Singhania: ಪತ್ನಿಯಿಂದ ಬೇರ್ಪಟ್ಟ ರೇಮಂಡ್‌ ಮಾಲೀಕ ಗೌತಮ್‌ ಸಿಂಘಾನಿಯಾ

ನವದೆಹಲಿ: ಖ್ಯಾತ ಕೈಗಾರಿಕೋದ್ಯಮಿ, ರೇಮಂಡ್‌ ಲಿಮಿಟೆಡ್‌ ನ ಅಧ್ಯಕ್ಷ, ಆಡಳಿತ ನಿರ್ದೇಶಕ ಗೌತಮ್‌ ಸಿಂಘಾನಿಯಾ ಅವರು ಪತ್ನಿ ನವಾಜ್‌ ಮೋದಿ ಸಿಂಘಾನಿಯಾ ಅವರಿಂದ ಪ್ರತ್ಯೇಕಗೊಂಡಿರುವುದಾಗಿ ಸೋಮವಾರ ತಿಳಿಸಿದ್ದಾರೆ. ಇದರೊಂದಿಗೆ ತಮ್ಮಿಬ್ಬರ 32 ವರ್ಷಗಳ ದಾಂಪತ್ಯ ಕೊನೆಗೊಂಡಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ:Diwali:‌ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿಕೊಂಡ್ರಾ ರಶ್ಮಿಕಾ? ಫ್ಯಾನ್ಸ್ ಹೇಳಿದ್ದೇನು?

ಗೌತಮ್‌ ಸಿಂಘಾನಿಯಾ ಅವರು ಪಾರ್ಸಿ ಜನಾಂಗದ ನವಾಜ್‌ ಮೋದಿ ಅವರನ್ನು 1999ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರಿಯರು(ನಿಹಾರಿಕಾ, ನಿಶಾ ಸಿಂಘಾನಿಯಾ). ಗೌತಮ್‌ ಸಿಂಘಾನಿಯಾ ಚಿಕ್ಕಂದಿನಿಂದಲೇ ವಿಟಲಿಗೋ (ಬಿಳಿ ಚರ್ಮದ ವ್ಯಾಧಿ) ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಸುಮಾರು ಎಂಟು ವರ್ಷಗಳ ಕಾಲ ಸಿಂಘಾನಿಯಾ ಮತ್ತು ನವಾಜ್‌ ಸ್ನೇಹದಲ್ಲಿದ್ದು, 1999ರಲ್ಲಿ ಸಾಲಿಸಿಟರ್‌ ನಾಡಾರ್‌ ಮೋದಿ ಅವರ ಪುತ್ರಿ ನವಾಜ್‌ ಅವರನ್ನು ಸಿಂಘಾನಿಯಾ ವಿವಾಹವಾಗಿದ್ದರು.

32 ವರ್ಷಗಳ ಕಾಲ ದಂಪತಿಯಾಗಿದ್ದ ನಾವು ಇದೀಗ ಪ್ರತ್ಯೇಕಗೊಳ್ಳಲು ನಿರ್ಧರಿಸಿದ್ದೇವೆ. ಇಬ್ಬರು ಯಾಕೆ ಬೇರೆಯಾಗುತ್ತಿದ್ದೇವೆ ಎಂಬುದಕ್ಕೆ ಸಿಂಘಾನಿಯಾ ಯಾವುದೇ ವಿವರಣೆ ನೀಡಿಲ್ಲ. ಆದರೆ ನಮ್ಮಿಬ್ಬರ ನಿರ್ಧಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ವ್ಯಕ್ತಪಡಿಸದೇ, ತಮ್ಮ ನಿರ್ಧಾರಕ್ಕೆ ಗೌರವ ನೀಡುವಂತೆ ಸಿಂಘಾನಿಯಾ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಳೆದ ವಾರ ಥಾಣೆಯಲ್ಲಿರುವ ಸಿಂಘಾನಿಯಾ ನಿವಾಸದಲ್ಲಿ ನಡೆಯುತ್ತಿದ್ದ ದೀಪಾವಳಿ ಪಾರ್ಟಿಗೆ ಆಗಮಿಸಿದ್ದ ನವಾಜ್‌ ಅವರನ್ನು ಸೆಕ್ಯುರಿಟಿ ಒಳ ಬರಲು ತಡೆದು ವಾಪಸ್‌ ಕಳುಹಿಸಿದ್ದ ಘಟನೆ ನಡೆದಿತ್ತು.

ನವಾಜ್‌ ಮುಂಬೈನಲ್ಲಿ ಜನಿಸಿದ್ದು, ತಂದೆ ವಕೀಲರಾಗಿದ್ದು, ಈಕೆ 10 ವರ್ಷದ ಬಾಲಕಿಯಾಗಿದ್ದಾಗಲೇ ಪೋಷಕರು ವಿಚ್ಛೇದನ ಪಡೆದುಕೊಂಡಿದ್ದರು. ನವಾಜ್‌ ಕಾನೂನು ಪದವಿ ಪಡೆದಿದ್ದರು. ನವಾಜ್‌ ಚಿಕ್ಕ ವಯಸ್ಸಿನಲ್ಲೇ ಕ್ರೀಡೆ ಮತ್ತು ಫಿಟ್ನೆಸ್‌ ಬಗ್ಗೆ ಆಸಕ್ತಿ ಹೊಂದಿದ್ದರು. ಪದವಿ ನಂತರ ನವಾಜ್‌ ಅಮೆರಿಕದ ಐಡಿಇಎ(ದ ಇಂಟರ್‌ ನ್ಯಾಷನಲ್‌ ಡ್ಯಾನ್ಸ್‌ ಎಕ್ಸ್‌ ಸೈಸ್‌ ಅಸೋಸಿಯೇಶನ್)ನಲ್ಲಿ ತರಬೇತಿ ಪಡೆದಿದ್ದರು.  ಇಲ್ಲಿ ಅಧಿಕೃತ ಪ್ರಮಾಣಪತ್ರ ಪಡೆದ ಬಳಿಕ ನವಾಜ್‌ ಮುಂಬೈನಲ್ಲಿ Body Art ಫಿಟ್ನೆಸ್‌ ಕೇಂದ್ರ ತೆರೆದಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.