ಆರ್‌ಬಿಐ ಸಲಹಾ ಸಮಿತಿ ಸದಸ್ಯರಾಗಿ ವಿ.ರಾಮಚಂದ್ರ ನೇಮಕ


Team Udayavani, Jan 31, 2023, 10:09 PM IST

ಆರ್‌ಬಿಐ ಸಲಹಾ ಸಮಿತಿ ಸದಸ್ಯರಾಗಿ ವಿ.ರಾಮಚಂದ್ರ ನೇಮಕ

ಮಂಗಳೂರು: ದಿವಾಳಿಗೊಂಡ ಎರಡು ಹಣಕಾಸು ಸಂಸ್ಥೆಗಳ ನಿರ್ವಹಣೆ ಬಗ್ಗೆ ಸಲಹೆ ನೀಡಲು ರಚಿಸಿರುವ ಸಲಹಾ ಸಮಿತಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ಮಂಗಳೂರು ಮೂಲದ ವಿ.ರಾಮಚಂದ್ರ ಅವರನ್ನು ಸದಸ್ಯರನ್ನಾಗಿ ನೇಮಕಮಾಡಿದೆ.

ಸ್ರೀ ಇನ್‌ಫ್ರಾಸ್ಟ್ರಕ್ಚರ್‌ ಫೆ„ನಾನ್ಸ್‌(ಎಸ್‌ಐಎಫ್‌ಎಲ್‌) ಮತ್ತು ಸ್ರೀ ಎಕ್ವಿಪ್‌ಮೆಂಟ್‌ ಫೆ„ನಾನ್ಸ್‌(ಎಸ್‌ಇಎಫ್‌ಎಲ್‌) ಲಿಮಿಟೆಡ್‌ ಸಂಸ್ಥೆಗಳು ಹಣಕಾಸು ಬಿಕ್ಕಟ್ಟಿಗೆ ಒಳಗಾಗಿದ್ದು, 2021ರ ಅಕ್ಟೋಬರ್‌ನಲ್ಲಿ ಆರ್‌ಬಿಐ ಅದರ ಆಡಳಿತ ಮಂಡಳಿಯನ್ನು ಮುಟ್ಟುಗೋಲು ಹಾಕಿತ್ತು. ಈ ಸಂಸ್ಥೆಗಳ ನಿರ್ವಹಣೆ ನೋಡಿಕೊಳ್ಳುವ ಆಡಳಿತಗಾರರಿಗೆ ಸಲಹೆ ನೀಡಲು ಸಮಿತಿ ರಚಿಸಲಾಗಿದೆ. ಅದರ ಸದಸ್ಯರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವಿ.ರಾಮಚಂದ್ರ ಅವರನ್ನು ನೇಮಕ ಮಾಡಿರುವುದಾಗಿ ಆರ್‌ಬಿಐ ತಿಳಿಸಿದೆ.

ಮೂಲತಃ ಮಂಜೇಶ್ವರದ ವರ್ಕಾಡಿಯವರಾದ ವಿ.ರಾಮಚಂದ್ರ ಅವರು ಕೆನರಾ ಬ್ಯಾಂಕ್‌ನಲ್ಲಿ 38 ವರ್ಷ ಸೇವೆ ಸಲ್ಲಿಸಿದ್ದು, ಉಡುಪಿ, ಮಂಗಳೂರು, ಬೆಂಗಳೂರು ಮತ್ತಿತರ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿದ್ದು, ಇತ್ತೀಚೆಗೆ ಕೆನರಾ ಬ್ಯಾಂಕ್‌ ಬೆಂಗಳೂರಿನಲ್ಲಿ ಸಿಜಿಎಂ ಆಗಿದ್ದು ನಿವೃತ್ತರಾಗಿದ್ದರು.
ಎಸ್‌ಐಎಫ್‌ಎಲ್‌ ಹಾಗೂ ಎಸ್‌ಇಎಫ್‌ಎಲ್‌ ಸಂಸ್ಥೆಗಳ ದಿವಾಳಿತನದ ಪರಿಹಾರ ಕಾರ್ಯ ಮುಗಿಯುವಲ್ಲಿ ವರೆಗೆ ಸದಸ್ಯರಾಗಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಬೇನಾಮಿ ಆಸ್ತಿ ಕುರಿತು ತನಿಖೆ ಮಾಡಿಸಲಿ

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

narendra nayak

ವಿಚಾರವಾದಿ ನರೇಂದ್ರ ನಾಯಕ್‌ ಗನ್‌ಮ್ಯಾನ್‌ ಹಿಂಪಡೆತ

drejjing

ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್