ಆರ್‌ಸಿಬಿ-ಹೊಂಬಾಳೆ ಫಿಲಂಸ್‌ ಜತೆಯಾಟ


Team Udayavani, Apr 11, 2022, 6:50 AM IST

ಆರ್‌ಸಿಬಿ-ಹೊಂಬಾಳೆ ಫಿಲಂಸ್‌ ಜತೆಯಾಟ

ಬೆಂಗಳೂರು: “ಕೆಜಿಎಫ್’ ಮತ್ತು “ಸಲಾರ್‌’ ಮೊದಲಾದ ಬಿಗ್‌ ಬಜೆಟ್‌ ಸಿನೆಮಾಗಳ ನಿರ್ಮಾಣ ಸಂಸ್ಥೆ “ಹೊಂಬಾಳೆ ಫಿಲಂಸ್‌’ ಈ ಬಾರಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್ ) ಫ್ರಾಂಚೈಸಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಜತೆ ವಿಶೇಷ ಸಹಭಾಗಿತ್ವದಲ್ಲಿ ಕ್ರೀಡೆ ಮತ್ತು ಚಲನಚಿತ್ರ ಮನೋರಂಜನೆಯ ಪರಿಪೂರ್ಣ ಸಮ್ಮಿಳನಕ್ಕೆ ಸಹಿ ಮಾಡಿದೆ.

ಈ ಸಹಭಾಗಿತ್ವವು ನೋಡುಗರಿಗೆ ಭರಪೂರ ಮನೋರಂಜನೆಯನ್ನು ನೀಡುವಂತಹ ಗ್ಲಾಮರ್‌, ಸಿನೆಮಾ, ಕ್ರೀಡೆಗಳ ಸಂಗಮವಾಗಲಿದೆ ಎಂದು ಆರ್‌ಸಿಬಿ ಮತ್ತು ಹೊಂಬಾಳೆ ಫಿಲಂಸ್‌ ತಿಳಿಸಿವೆ.

ಈ ಸಹಭಾಗಿತ್ವದ ಬಗ್ಗೆ ಮಾತನಾಡಿರುವ ನಿರ್ಮಾಪಕ ವಿಜಯ್‌ ಕಿರಗಂದೂರು, ಕನ್ನಡಿಗನಾಗಿ ಕ್ರಿಕೆಟ್‌ ನನ್ನನ್ನು ಯಾವಾಗಲೂ ಆಕರ್ಷಿಸುತ್ತಿದೆ. ನಮ್ಮ ಅಭಿಮಾನಿಗಳಿಗೆ ಭರಪೂರ ಮನೋರಂಜನೆ ಮತ್ತು ಥ್ರಿಲ್‌ ಅನ್ನು ಖಚಿತಪಡಿಸಿಕೊಳ್ಳಲು ತೊಡಗಿಸಿಕೊಂಡಿರುವ ಹೊಂಬಾಳೆ ಫಿಲಂಸ್‌ ಮತ್ತು ಆರ್‌ಸಿಬಿ ಎರಡಕ್ಕೂ ನಮ್ಮ ಬೆಂಗಳೂರೇ ತವರಾಗಿರುವುದರಿಂದ ಈ ಪಾಲುದಾರಿಕೆ ಸಹಜವಾಗಿದೆ.

2022 ನಮ್ಮೆಲ್ಲರಿಗೂ ರಾಯಲ್‌ ಆಗಿರಲಿದೆ. ಕ್ರೀಡೆ ಮತ್ತು ಮನೋರಂಜನೆ ವಿಚಾರದಲ್ಲಿ ಕ್ಷಣಮಾತ್ರದಲ್ಲಿ ಬದಲಾಗುವ ಅಭಿಮಾನಿಗಳ ನಡವಳಿಕೆ ಮತ್ತು ಆದ್ಯತೆಗಳನ್ನು ಅರಿತು ಅವರ ನಾಡಿಮಿಡಿತಕ್ಕೆ ಬಲ ನೀಡುವ ಜತೆ ಹೊಸ ಮನೋರಂಜನ ಮಾರ್ಗಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಈಡೇರಿಸುವ ಮೂಲಕ ಈ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಪ್ರಸರಣ ಉದ್ಯಮಕ್ಕೆ ಕೊಡುಗೆ ನೀಡುವ ಗುರಿ ಹೊಂದಿದ್ದೇವೆ. ಇದಕ್ಕಾಗಿ ಕೈ ಜೋಡಿಸಲು, ಆರಂಭಿಸಲು ಮತ್ತು ರಾಯಲ್‌ ಆಗಿ ಸೆಲಬ್ರೇಟ್‌ ಮಾಡಲು ಎದುರು ನೋಡುತ್ತಿದ್ದೇವೆ. ಕ್ರೀಡೆ ಮತ್ತು ಚಲನಚಿತ್ರ ಮನೋರಂಜನ ವಲಯದಲ್ಲಿ ನಮ್ಮ ಅಭಿಮಾನಿಗಳಿಗೆ ಮ್ಯಾಜಿಕ್‌ ಕ್ಷಣಗಳನ್ನು ಸೃಷ್ಟಿಸಲು ನಾವು ಒಟ್ಟಾಗಿ ಪ್ರಯತ್ನಿಸುತ್ತೇವೆ’ ಎಂದಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.