‘ಕೈ’ಕೊಟ್ಟ ಎಂಟಿಬಿ ನಾಗರಾಜ್‌ : ವಿಶೇಷ ವಿಮಾನದಲ್ಲಿ ಮುಂಬಯಿಗೆ!


Team Udayavani, Jul 14, 2019, 11:35 AM IST

13BNP-(11)

ಬೆಂಗಳೂರು: ರಾಜೀನಾಮೆ ನೀಡಿದ್ದ ಹೊಸಕೋಟೆ ಕಾಂಗ್ರೆಸ್‌ ಶಾಸಕ ಎಂಟಿಬಿ ನಾಗರಾಜ್‌ ಅವರು ಭಾನುವಾರ ವಿಶೇಷ ವಿಮಾನದಲ್ಲಿ ಮುಂಬಯಿಗೆ ತೆರಳಿದ್ದಾರೆ. ಕಾಂಗ್ರೆಸ್‌ನ ಘಟಾನುಘಟಿ ನಾಯಕರುಗಳ ಸಂಧಾನದ ಬಳಿಕ ರಾಜೀನಾಮೆ ವಾಪಾಸ್‌ ಪಡೆಯುವುದಾಗಿ ಹೇಳಿದ್ದು ನಾಗರಾಜ್‌ ಅವರು ಮುಂಬಯಿಯ ಹೊಟೇಲ್‌ನಲ್ಲಿರುವ ಅತೃಪ್ತಶಾಸಕರನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಧಾನ ಯಶಸ್ವಿಯಾಯಿತು ಎಂದು ನಂಬಿಕೊಂಡಿದ್ದ ಕಾಂಗ್ರೆಸ್‌ ನಾಯಕರಿಗೆ ನಾಗರಾಜ್‌ ದೊಡ್ಡ ಶಾಕ್‌ ನೀಡಿದ್ದಾರೆ.

ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷವಿಮಾನದಲ್ಲಿ ಮುಂಬಯಿಗೆ ತೆರಳಿದ್ದಾರೆ. ಅವರು ವಿಮಾನ ನಿಲ್ದಾಣಕ್ಕೆ ಆಗಮಿಸುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಸಂತೋಷ್‌ ವಿಮಾನ ನಿಲ್ದಾಣದಲ್ಲಿದ್ದರು.

ಮಾಜಿ ಸಚಿವ ಬಿಜೆಪಿ ನಾಯಕ ಆರ್‌ .ಅಶೋಕ್‌ ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಎಂದು ಮಾಧ್ಯಮಗಳಲ್ಲಿ ಫೋಟೋಗಳು ಪ್ರಸಾರವಾಗಿದೆ.

ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಸಮನ್ವಯ ಸಮಿತಿ
ಅಧ್ಯಕ್ಷ ಸಿದ್ದರಾಮಯ್ಯ ಸಹಿತ ಹಲವು ನಾಯಕರು 16
ಗಂಟೆಗಳ ಕಾಲ ನಡೆಸಿದ ಸಂಧಾನ ಒಂದು ಹಂತದಲ್ಲಿ
ಯಶಸ್ವಿಯಾಗಿತ್ತು.

“ನಾನು ಕಾಂಗ್ರೆಸ್‌ನಲ್ಲಿಯೇ ಉಳಿಯುತ್ತೇನೆ. ಜತೆಗೆ ರಾಜೀನಾಮೆ ಹಿಂಪಡೆಯುತ್ತೇನೆ. ರಾಜೀನಾಮೆ ನೀಡಿರುವ ಡಾ.ಕೆ.ಸುಧಾಕರ್‌ ಸೇರಿದಂತೆ ಇತರ ಸ್ನೇಹಿತರನ್ನು ಮನವೊಲಿಸುತ್ತೇನೆ’ ಎಂದು ಎಂ.ಟಿ.ಬಿ.ನಾಗರಾಜ್‌ ಶನಿ ವಾರ ರಾತ್ರಿ ಸಿದ್ದರಾಮಯ್ಯ ನಿವಾಸದಲ್ಲಿ
ಘೋಷಿಸಿದ್ದರು. ಕೆಲವೇ ಕ್ಷಣದಲ್ಲಿ ಅವರು ನಿಲುವಲ್ಲಿ
ಬದಲು ಮಾಡಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.