ಮರುಬಳಕೆಯ ಸ್ಪೇಸ್‌ ಶಟಲ್‌ ಅಭಿವೃದ್ಧಿ

ಚಳ್ಳಕೆರೆಯಲ್ಲಿ ಇಸ್ರೋದಿಂದ ಪ್ರಯೋಗ

Team Udayavani, Oct 17, 2019, 5:50 AM IST

f-29

ಹೊಸದಿಲ್ಲಿ: ವಿದೇಶದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಗಳಾದ ನಾಸಾ ಮತ್ತು ಸ್ಪೇಸ್‌ಎಕ್ಸ್‌ ಅಭಿವೃದ್ಧಿ ಪಡಿಸುತ್ತಿರುವ ಮರು ಬಳಕೆ ಮಾಡಬಲ್ಲ ಉಡಾವಣ ವಾಹಕಗಳನ್ನು ಇಸ್ರೋ ಕೂಡ ಕೆಲವು ವರ್ಷಗಳಿಂದ ಅಭಿವೃದ್ಧಿಪಡಿಸುತ್ತಿದ್ದು, ಈಗ ಮಹತ್ವದ ಪ್ರಯೋಗಕ್ಕೆ ಮುಂದಾಗಿದೆ. ವಿಶೇಷವೆಂದರೆ ಈ ಪ್ರಯೋಗಕ್ಕೆ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಸೈನ್ಸ್‌ ಸಿಟಿಯೇ ಕೇಂದ್ರಬಿಂದುವಾಗ ಲಿದೆ. ಗಗನಯಾನವನ್ನು ಗಮನದಲ್ಲಿಟ್ಟು ಕೊಂಡು ಈ ಪ್ರಯೋಗಕ್ಕೆ ಇಸ್ರೋ ಮುಂದಾಗಿದೆ.

ಮರುಬಳಕೆ ಮಾಡಬಹುದಾದ ಸ್ಪೇಸ್‌ ಶಟಲ್‌ಗ‌ಳ ಅಭಿವೃದ್ಧಿ ಪ್ರಕ್ರಿಯೆಯನ್ನು 2016ರಿಂದಲೂ ಇಸ್ರೋ ನಡೆಸುತ್ತಿದೆ. ಈ ಬಾಹ್ಯಾಕಾಶ ನೌಕೆಗಳು ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಿ ವಾಪಸ್‌ ಭೂಮಿಗೆ ಬಂದು ತಲುಪುತ್ತವೆ. ಅನಂತರ ಇದೇ ವಾಹಕಗಳನ್ನು ಬಳಸಿ ಇನ್ನೊಂದು ಉಪಗ್ರಹವನ್ನು ಕಕ್ಷೆಗೆ ಕಳುಹಿಸಬಹುದು. ಇದರಿಂದ ಉಡಾವಣೆ ವೆಚ್ಚ ಗಮನಾರ್ಹವಾಗಿ ಇಳಿಕೆಯಾಗುತ್ತದೆ.

ಯಶಸ್ವಿ ಪ್ರಯೋಗ
ಈ ಪ್ರಯೋಗವನ್ನು ಅಮೆರಿಕದ ಉದ್ಯಮಿ ಎಲಾನ್‌ ಮಸ್ಕ್ ಅವರ ಸ್ಪೇಸ್‌ಎಕ್ಸ್‌ ಸಂಸ್ಥೆ ಅಭಿವೃದ್ಧಿಪಡಿಸಿದ ಫಾಲ್ಕನ್‌ 9 ರಾಕೆಟ್‌ಗಳು ಯಶಸ್ವಿಯಾಗಿ ಮಾಡಿವೆ. ಇಸ್ರೋ ಕೂಡ 2016ರ ಮೇ 23ರಂದು ಯಶಸ್ವಿಯಾಗಿ ಪ್ರಯೋಗ ಮಾಡಿತ್ತು.

ಭೂಮಿ ಮೇಲೆ ಪ್ರಯೋಗ
ಈ ಬಾರಿ ಪ್ರಾಯೋಗಿಕವಾಗಿ ಭೂಮಿಯ ಮೇಲೆಯೇ ಸ್ಪೇಸ್‌ ಶಟಲ್‌ ಇಳಿಸುವ ಪ್ರಯೋಗ ಮಾಡಲಿದೆ. ಚಳ್ಳಕೆರೆಯಲ್ಲಿ ಸುಮಾರು 2.2 ಕಿ.ಮೀ. ಉದ್ದದ ರನ್‌ವೇ ನಿರ್ಮಿಸಲಾಗಿದೆ. ಈ ರನ್‌ವೇ ಮೇಲೆ 3 ಕಿ.ಮೀ. ಎತ್ತರದಿಂದ ಹೆಲಿಕಾಪ್ಟರ್‌ ಬಳಸಿ ಸ್ಪೇಸ್‌ ಶಟಲ್‌ ಅನ್ನು ಕೆಳಕ್ಕೆ ಎಸೆಯ ಲಾಗುತ್ತದೆ. ಸ್ವಲ್ಪ ಹೊತ್ತು ಹಾರಾಡಿದ ಬಳಿಕ ಇದು ವಿಮಾನದ ರೀತಿಯಲ್ಲೇ ರನ್‌ವೇ ಯಲ್ಲಿ ಇಳಿಯಲಿದೆ. ಇದರಲ್ಲಿನ ಕಂಪ್ಯೂಟರ್‌ಗಳೇ ಶಟಲ್‌ ಅನ್ನು ಸಂಪೂರ್ಣ ನಿಯಂತ್ರಣ ಮಾಡಲಿವೆ. ಯಾವಾಗ ಈ ಸ್ಪೇಸ್‌ ಶಟಲ್‌ ಪ್ರಯೋಗ ನಡೆಸಲಾಗುತ್ತದೆ ಎಂಬುದರ ಬಗ್ಗೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.