1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!


Team Udayavani, May 30, 2021, 10:00 AM IST

1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!

ಒಟ್ಟಾವ: ಕೆನಡಾದ ಬ್ರಿಟನ್‌ ಕೊಲಂಬಿಯಾ ಪ್ರಾಂತ್ಯದಲ್ಲಿ 1978ರಲ್ಲಿ ಮುಚ್ಚಲ್ಪಟ್ಟಿದ್ದ ಕ್ಯಾಮ್ಯೂಪ್ಸ್‌ ಇಂಡಿಯನ್‌ ರೆಸಿಡೆನ್ಶಿಯಲ್‌ ಸ್ಕೂಲ್‌ ಎಂಬ ಮಕ್ಕಳ ವಸತಿ ಶಾಲೆಯೊಂದರಲ್ಲಿ 215 ಮಕ್ಕಳ ಪಳೆಯುಳಿಕೆಗಳು ಪತ್ತೆಯಾ ಗಿದ್ದು, ಎಲ್ಲರನ್ನೂ ದಿಗ್ಭ್ರಮೆಗೀಡು ಮಾಡಿದೆ. ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡ್ನೂ ಅವರು ಇದನ್ನು “ಹೃದಯ ವಿದ್ರಾವಕ’ ಸಂಶೋಧನೆ ಎಂದು ಬಣ್ಣಿಸಿದ್ದಾರೆ.

ನೆಲವನ್ನು ಭೇದಿಸಬಲ್ಲ ರೇಡಾರ್‌ ಕಿರಣಗಳ ತಂತ್ರಜ್ಞಾನದ ಸಹಾಯದಿಂದ ನಡೆಸಿದ ಸಂಶೋಧನೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ ಎಂದು “ಟೆಸ್‌ ಶುವಾಪ್‌’ ಎಂಬ ಸಂಶೋಧಕರ ತಂಡ ತಿಳಿಸಿದೆ.

ಏನಿದರ ಮರ್ಮ?: ಅಸಲಿಗೆ, 2015ರಿಂದ ನಡೆಸಲಾಗಿರುವ ಸಂಶೋಧನೆ ಇದು. ಶತಮಾನಗಳ ಹಿಂದೆ ಕೆನಡಾದಲ್ಲಿ ಸ್ಥಳೀಯ ನಿವಾಸಿಗಳ ಮಕ್ಕಳನ್ನು ಬಲವಂತವಾಗಿ ಕರೆತಂದು ವಸತಿ ಶಾಲೆಗಳಲ್ಲಿಟ್ಟು ಬೆಳೆಸುವಂಥ ನಿರ್ದಯ ಕಾನೂನು ಜಾರಿಯಲ್ಲಿತ್ತು.

1840ರಿಂದ 1990ರ ದಶಕದವರೆಗೆ ಕೆನಡಾದಾದ್ಯಂತ ಇದ್ದ ಇಂಥ ಶಾಲೆಗಳಲ್ಲಿ 1.5 ಲಕ್ಷ ಮಕ್ಕಳು ಓದುತ್ತಿದ್ದರು. ಅವರಲ್ಲಿ ಸುಮಾರು 4,100 ಮಕ್ಕಳು ದೈಹಿಕ ಹಿಂಸೆ, ಅಪೌಷ್ಟಿಕತೆ, ಅತ್ಯಾಚಾರದಂಥ ದೌರ್ಜನ್ಯಗಳಿಂದ ಸಾವನ್ನಪ್ಪಿದ್ದಾರೆಂದು ದಾಖಲೆಗಳು ಹೇಳುತ್ತವೆ. ಆದರೆ ಅವುಗಳಲ್ಲಿ ಕ್ಯಾಮ್ಯೂಪ್ಸ್‌ ಇಂಡಿಯನ್‌ ರೆಸಿಡೆನ್ಶಿಯಲ್‌ ಸ್ಕೂಲ್‌ನಲ್ಲಿ ಸತ್ತ ಮಕ್ಕಳ ಅಂಕಿ-ಅಂಶ ಸೇರಿಸಿರಲಿಲ್ಲ. ಹಾಗಾಗಿ ಸಂಶೋಧನೆ ನಡೆಸಲಾಗಿತ್ತೆಂದು ಟೆಸ್‌ ಶುವಾಪ್‌ ತಂಡ ತಿಳಿಸಿದೆ.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.