ಉಡುಪಿ: ಮತದಾನ ಮುಕ್ತಾಯ: ಚೆಕ್‌ಪೋಸ್ಟ್‌ಗಳ ತೆರವು


Team Udayavani, May 11, 2023, 6:20 AM IST

ಉಡುಪಿ: ಮತದಾನ ಮುಕ್ತಾಯ: ಚೆಕ್‌ಪೋಸ್ಟ್‌ಗಳ ತೆರವು

ಉಡುಪಿ: ಜಿಲ್ಲೆಯಾದ್ಯಂತ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಮಿಸಿದ್ದ ಚೆಕ್‌ಪೋಸ್ಟ್‌ಗಳನ್ನು ತೆರವು ಮಾಡಲಾಗಿದೆ.

ಚುನಾವಣೆ ನೀತಿಸಂಹಿತೆ ಜಾರಿಯಾದ ಬಳಿಕ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಶಿರೂರು, ಕೊಲ್ಲೂರು, ಹೊಸಂಗಡಿ, ಕುಂದಾಪುರದ ಹಾಲಾಡಿ, ಕಂಡ್ಲೂರು, ತೆಕ್ಕಟ್ಟೆ, ಉಡುಪಿಯ ನೇಜಾರು, ಬಲಾೖಪಾದೆ ಉದ್ಯಾವರ, ಅಲೆವೂರು, ಕಾಪುವಿನ ಕಟಪಾಡಿ, ಹೆಜಮಾಡಿ, ಮೂಡುಬೆಳ್ಳೆ, ಅಂಜಾರು, ಕಾರ್ಕಳದ ನಾಡಾ³ಲು, ಸೋಮೇಶ್ವರ, ಸಾಣೂರು, ಮುದರಂಗಡಿ, ಈದು, ಹೊಸ್ಮಾರು, ಬೆಳ್ಮಣ್‌ ಭಾಗದಲ್ಲಿರುವ ಚೆಕ್‌ಪೋಸ್ಟ್‌ ನಿರ್ಮಿಸಲಾಗಿತ್ತು.

ಜತೆಗೆ ಅರೆಸೇನಾಪಡೆಯ ಸುಮಾರು 19 ಕಂಪೆನಿಗಳು ಆಗಮಿಸಿದ್ದು, 2 ಸಾವಿರದಷ್ಟು ಮಂದಿ ಸಿಬಂದಿ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದರು. ಜತೆಗೆ ಮಹಾರಾಷ್ಟ್ರ ಹಾಗೂ ತಮಿಳುನಾಡು ಪೊಲೀಸರೂ ಆಗಮಿಸಿದ್ದರು.

ಮತ ಎಣಿಕೆ ನಡೆಯುವ ಸ್ಟ್ರಾಂಗ್‌ ರೂಂ ಗೆ 2 ಕಂಪೆನಿಗಳ ಸುಮಾರು 200 ರಷ್ಟು ಮಂದಿ ಸಿಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಜತೆಗೆ ಜಿಲ್ಲಾ ಪೊಲೀಸರೂ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿವಿಧ ಮತಗಟ್ಟೆಗಳಿಗೆ ಭೇಟಿ
ಮತದಾನ ದಿನವಾದ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ಅವರು ಉಡುಪಿ, ಕಾರ್ಕಳ, ಕುಂದಾಪುರ, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ ಅವರೂ ಉಡುಪಿ, ಕುಂದಾಪುರ, ಬೈಂದೂರು ಭಾಗದಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.