ಪಾಲಕ್ಕಾಡ್ ಬೆಟ್ಟದ ಕಣಿವೆಯಲ್ಲಿ ಸಿಲುಕಿದ ಯುವಕ
Team Udayavani, Feb 8, 2022, 10:45 PM IST
ತಿರುವನಂತಪುರಂ: ಕೇರಳದ ಪಾಲಕ್ಕಾಡಿನ ಎಲಿಚಿರಂನಲ್ಲಿರುವ ಕುರುಂಬಚಿ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆಂದು ತೆರಳಿದ್ದ ಆರ್.ಬಾಬು(23) ಸೋಮವಾರದಿಂದ ಅದೇ ಬೆಟ್ಟದ ಕಣಿವೆಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾನೆ. ಆತನನ್ನು ರಕ್ಷಿಸಲು ಸಕಲ ಪ್ರಯತ್ನ ನಡೆಸಲಾಗುತ್ತಿದೆ.
ಮೂವರು ಸ್ನೇಹಿತರೊಂದಿಗೆ ಸೋಮವಾರ ಮಧ್ಯಾಹ್ನ ಬೆಟ್ಟಕ್ಕೆ ತೆರಳಿದ್ದ ಬಾಬು ಸಂಜೆ ಬೆಟ್ಟದಿಂದ ಕೆಳಗಿಳಿಯುವಾಗ ಕಾಲು ಜಾರಿ, ಬೆಟ್ಟದ ಸೀಳಿನಲ್ಲಿ ಸಿಲುಕಿಕೊಂಡಿದ್ದಾನೆ.
ಆತನ ಸ್ನೇಹಿತರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ರಕ್ಷಣೆಗೆಂದು ವಾಯುಪಡೆಯಿಂದ ಹೆಲಿಕಾಪ್ಟರ್ ಅನ್ನೂ ಕರೆಸಲಾಗಿತ್ತಾದರೂ ಆತ ಇದ್ದ ಸ್ಥಳಕ್ಕೆ ಅದು ಹೋಗಲು ಸಾಧ್ಯವಿಲ್ಲವೆಂದು ವಾಪಸು ಕಳುಹಿಸಲಾಗಿದೆ.
ಇದನ್ನೂ ಓದಿ:ಓಪೋ ರೆನೊ 7 ಪ್ರೋ 5ಜಿ ಮಾರುಕಟ್ಟೆಗೆ; ಎರಡು ಬಣ್ಣಗಳ ಆಯ್ಕೆ
ಸೀಳಿನಲ್ಲಿ ಸಿಲುಕಿರುವ ಬಾಬು ಮೊಬೈಲ್ ಮೂಲಕ ಸ್ನೇಹಿತರಿಗೆ ಫೋಟೋ ಕಳುಹಿಸಿದ್ದಾನೆ. ಆತನಿಗೆ ಊಟ, ತಿಂಡಿ ಕೊಡಲೂ ಪ್ರಯತ್ನ ನಡೆಯುತ್ತಿದ್ದು, ರಕ್ಷಣೆಗೆಂದು ಪರ್ವತಾರೋಹಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?