ಅಜ್ಜಿ ಆಸರೆಯಲ್ಲಿ ಬೆಳೆದ ರೇವತಿ ಟೋಕಿಯೊ ಒಲಿಂಪಿಕ್ಸ್‌ಗೆ!


Team Udayavani, Jul 13, 2021, 7:45 AM IST

ಅಜ್ಜಿ ಆಸರೆಯಲ್ಲಿ ಬೆಳೆದ ರೇವತಿ ಟೋಕಿಯೊ ಒಲಿಂಪಿಕ್ಸ್‌ಗೆ!

ಚೆನ್ನೈ: “ನನ್ನ ತಂದೆ ಹೊಟ್ಟೆನೋವಿಂದ ಅಸು ನೀಗಿದರು. ಆರೇ ತಿಂಗಳಲ್ಲಿ ಅಮ್ಮ ಮೆದುಳು ಜ್ವರದಿಂದ ಅಪ್ಪನ ಹಾದಿ ಹಿಡಿದರು. ಆಗ ನನಗೆ ಆರು ವರ್ಷವೂ ಆಗಿರಲಿಲ್ಲ. ನನಗೆ ಮತ್ತು ತಂಗಿಗೆ ಅಜ್ಜಿಯೇ ಆಸರೆಯಾದರು. ಆಕೆ ಇಟ್ಟಿಗೆ ಗೂಡಿನಲ್ಲಿ ದುಡಿಯುತ್ತಿದ್ದರು…’

ರೇವತಿ ಹೇಳುತ್ತಲೇ ಹೋದರು. ಈಗ 76 ವರ್ಷದ ಇಳಿ ವಯಸ್ಸಿನ ಅಜ್ಜಿ ಕೆ. ಆರಮ್ಮಾಳ್‌ ತೋರಿದ ಪ್ರೀತಿ, ಆತ್ಮೀಯತೆ, ಎಲ್ಲರಿಗೂ ಮಾದರಿಯಾಗುವಂತೆ ಬೆಳೆಸಿದ ರೀತಿಯನ್ನು ಬಾಯ್ತುಂಬ ಹೊಗಳಿದರು. ಅವರು ವಿದ್ಯಾಭ್ಯಾಸಕ್ಕಾಗಿ ತಮ್ಮನ್ನು ಶಾಲೆ, ಕಾಲೇಜಿಗೆ ಸೇರಿಸದೇ ಹೋಗಿದ್ದರೆ, ಅಲ್ಲಿ ತನ್ನ ಓಟದ ಪ್ರತಿಭೆ ಬೆಳಕಿಗೆ ಬಾರದೇ ಇದ್ದಿದ್ದರೆ, ಕೆ. ಕಣ್ಣನ್‌ ಅವರಂಥ ಕೋಚ್‌ ಲಭಿಸದೇ ಹೋಗಿದ್ದರೆ ತನಗಿಂದು ಟೋಕಿಯೊ ಭಾಗ್ಯ ಖಂಡಿತ ಲಭಿಸುತ್ತಿರಲಿಲ್ಲ ಎಂದು ಹೃದಯದಿಂದ ನುಡಿಯುತ್ತಿದ್ದರು ರೇವತಿ…
ಹೌದು, ತಮಿಳುನಾಡಿನ ಮಧುರೈ ಜಿಲ್ಲೆಯ ಸಕ್ಕಿಮಂಗಲಂ ಎಂಬ ಸಣ್ಣ ಗ್ರಾಮದ 23 ವರ್ಷದ ರೇವತಿ ಟೋಕಿಯೊ ಒಲಿಂಪಿಕ್ಸ್‌ನ 4×400 ಮೀ. ಮಿಶ್ರ ಡಬಲ್ಸ್‌ ಸ್ಪರ್ಧೆಗಾಗಿ ಆಯ್ಕೆಯಾದ ಪ್ರತಿಭೆ!

ಇದನ್ನೂ ಓದಿ :ನ್ಯೂಜಿಲ್ಯಾಂಡಿನ ಕಾನ್ವೆ, ಇಂಗ್ಲೆಂಡಿನ ಸೋಫಿ ಎಕ್ಲ್ ಸ್ಟೋನ್‌ ಐಸಿಸಿ ತಿಂಗಳ ಆಟಗಾರರು

ಅಜ್ಜಿಯ ಕನಸು ನನಸು
“ನಮ್ಮ ಸಂಬಂಧಿಕರು, ಊರಿನವ ರೆಲ್ಲ ಅಜ್ಜಿಯೊಂದಿಗೆ ನಮ್ಮನ್ನೂ ಇಟ್ಟಿಗೆ ಗೂಡಿಗೆ ಕೆಲಸಕ್ಕೆ ಕಳುಹಿಸಿ ಎಂದು ಹೇಳಿದ್ದರು. ಆದರೆ ಅಜ್ಜಿ ಇದಕ್ಕೆ ಒಪ್ಪಲಿಲ್ಲ. ಇಬ್ಬರಿಗೂ ಉತ್ತಮ ವಿದ್ಯಾಭ್ಯಾಸ ನೀಡುವುದೇ ಅವರ ಮುಖ್ಯ ಗುರಿಯಾಗಿತ್ತು. ಅವರ ಕನಸು ದೊಡ್ಡ ಮಟ್ಟದಲ್ಲೇ ನನಸಾಗಿದೆ’ ಎಂದರು ರೇವತಿ.

ಕೆ. ಕಣ್ಣನ್‌ ಮಾರ್ಗದರ್ಶನ
ತಮಿಳುನಾಡು ನ್ಪೋರ್ಟಿಂಗ್‌ ಡೆವಲಪ್‌ಮೆಂಟ್‌ ಅಥಾರಿಟಿಯ ಕೆ. ಕಣ್ಣನ್‌ ಅವರು ರೇವತಿಯ ಓಟದ ಸಾಮರ್ಥ್ಯವನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಮಧುರೈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಲೂ ನೆರವಾದರು. ಪಟಿಯಾಲಾ ನ್ಯಾಶನಲ್‌ ಕ್ಯಾಂಪ್‌ ಸೇರಿದ ಬಳಿಕ ರೇವತಿಯ ಅದೃಷ್ಟ ಖುಲಾಯಿಸಿತು.

ಫೆಡರೇಶನ್‌ ಕಪ್‌, ಇಂಡಿಯನ್‌ ಗ್ರ್ಯಾನ್‌ಪ್ರಿ 5-6 ವಿಭಾಗಗಳಲ್ಲಿ ಪದಕಗಳನ್ನೂ ಗೆದ್ದರು. ಟೋಕಿಯೊ ಒಲಿಂಪಿಕ್ಸ್‌ ಆಯ್ಕೆ ಟ್ರಯಲ್‌ನಲ್ಲಿ 53.5 5 ಸೆಕೆಂಡ್ಸ್‌ ಸಾಧನೆಯೊಂದಿಗೆ ಗುರಿ ಮುಟ್ಟಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.