ತೈಲ ಬೆಲೆ ಹೆಚ್ಚಳ: ಸೈಕಲ್ ತುಳೀರಿ, ಆರೋಗ್ಯ ಕಾಪಾಡಿ ಎಂದ ಮಧ್ಯಪ್ರದೇಶದ ಸಚಿವ!
Team Udayavani, Jun 29, 2021, 10:00 PM IST
ಭೋಪಾಲ್: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶ್ರೀಸಾಮಾನ್ಯರಿಗೆ ಹೊಡೆತ ನೀಡಿರುವ ಬೆನ್ನಲ್ಲೇ ಮಧ್ಯಪ್ರದೇಶದ ಬಿಜೆಪಿ ಸಚಿವರೊಬ್ಬರು “ಸೈಕಲ್ ತುಳಿಯಿರಿ’ ಎಂದಿದ್ದಾರೆ.
ಈ ಮೂಲಕ, ಇಂಧನ ಸಚಿವ ಪ್ರಧುಮಾನ್ ಸಿಂಗ್ ಪರಿಣಾಮಕಾರಿಯಾಗಿ ವೆಚ್ಚ ಕಡಿತ ಮಾಡುವ ಕುರಿತು ಉಪಾಯ ಹೇಳಿಕೊಟ್ಟಿದ್ದಾರೆ.
ಭೋಪಾಲ್ನಲ್ಲಿ ಲೀ. ಪೆಟ್ರೋಲ್ ಬೆಲೆ 107 ರೂ.ಗೆ ಮುಟ್ಟಿರುವ ಹಿನ್ನೆಲೆಯಲ್ಲಿ ಅವರು, “ಮಾರುಕಟ್ಟೆಗೆ ಸೈಕಲ್ ತೆಗೆದುಕೊಂಡು ಹೋಗಿ. ಆರೋಗ್ಯ ಕಾಪಾಡಿ, ಮಾಲಿನ್ಯ ತಡೆಗಟ್ಟಲು ಮುಂದಾಗಿ’ ಎಂದು ಸಲಹೆ ನೀಡಿದ್ದಾರೆ.
ಅಲ್ಲದೇ, ಬೆಲೆ ಹೆಚ್ಚಳದಿಂದ ಬರುವ ಹಣವನ್ನು ಆರೋಗ್ಯ ಕಾರ್ಯಕ್ರಮಗಳು, ಬಡವರ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದೂ ಹೇಳಿದ್ದಾರೆ.
ಇದನ್ನೂ ಓದಿ :ಕೋವಿಡ್ ಪ್ರಕರಣ ಇಳಿಮುಖ : ಜೂ.30ರಿಂದ ಬಂಡೀಪುರ ಸಫಾರಿ ಪುನಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ