Tallest Dog: ಕ್ಯಾನ್ಸರ್‌ ನಿಂದ  ವಿಶ್ವದ ಅತೀ ಎತ್ತರದ ಶ್ವಾನ “ಜೀಯಸ್”‌ ಕೊನೆಯುಸಿರು…

ಜೀಯಸ್‌ ಶ್ವಾನ ಡಲ್ಲಾಸ್‌ ರೈತರ ಮಾರುಕಟ್ಟೆಯಲ್ಲಿ ತುಂಬಾ ಜನಪ್ರಿಯತೆ ಹೊಂದಿತ್ತು.

Team Udayavani, Sep 15, 2023, 11:56 AM IST

Tallest Dog: ಕ್ಯಾನ್ಸರ್‌ ನಿಂದ  ವಿಶ್ವದ ಅತೀ ಎತ್ತರದ ಶ್ವಾನ “ಜೀಯಸ್”‌ ಕೊನೆಯುಸಿರು…

ನವದೆಹಲಿ: ವಿಶ್ವದ ಅತೀ ಎತ್ತರದ ಶ್ವಾನ ಎಂಬುದಾಗಿ 2022ರಲ್ಲಿ ಗಿನ್ನಿಸ್‌ ದಾಖಲೆ ಹೊಂದಿದ್ದ ಜೀಯಸ್‌ ಸೆಪ್ಟೆಂಬರ್‌ 12ರಂದು ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Lift Collapse: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಕುಸಿದು 4 ಮಂದಿ ಮೃತ್ಯು

ಕೇವಲ ಮೂರು ವರ್ಷ ಪ್ರಾಯದ ಜೀಯಸ್‌ ಗಂಡು ಶ್ವಾನ ನಿಧನವಾಗಿದ್ದು, ಇದಕ್ಕಾಗಿ ಶ್ವಾನ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ. ಜೀಯಸ್‌ ಶ್ವಾನ ಕ್ಯಾನ್ಸರ್‌ ನಿಂದ ಬಳಲುತ್ತಿದ್ದು, ನಂತರ ನ್ಯೂಮೋನಿಯಾದಿಂದ ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.

ಮಾರಕ ಕ್ಯಾನ್ಸರ್‌ ರೋಗದ ಜತೆ ಹೋರಾಡಿ ಕೊನೆಗೂ ಜಗತ್ತಿನ ಅತೀ ಎತ್ತರದ ಶ್ವಾನ ಜೀಯಸ್‌ ಕೊನೆಯುಸಿರೆಳೆದಿರುವುದಾಗಿ GWR(Gunness world Records) ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದೆ.

ನಮ್ಮ ಪ್ರೀತಿಯ ಶ್ವಾನ ಇನ್ನಿಲ್ಲ. ಈ ಸಂದರ್ಭ ನಮ್ಮ ಹೃದಯ ಭಾರವಾಗಿದೆ ಎಂಬುದಾಗಿ ಶ್ವಾನದ ಮಾಲೀಕ ಬ್ರಿಟ್ನಿ ಡೇವೀಸ್‌ ಕೂಡಾ GoFundMe ಪೇಜ್‌ ನಲ್ಲಿ ತಿಳಿಸಿದ್ದಾರೆ. ಜೀಯಸ್‌ ಶ್ವಾನ ಮೂರು ಅಡಿ ಮತ್ತು 5.18 ಇಂಚುಗಳಷ್ಟು ಎತ್ತರವಿದ್ದು, ಅತೀ ದೊಡ್ಡ ಪಂಜಗಳನ್ನು ಹೊಂದಿತ್ತು. ಜೀಯಸ್‌ ಶ್ವಾನ ಡಲ್ಲಾಸ್‌ ರೈತರ ಮಾರ್ಕೆಟ್‌ ನಲ್ಲಿ ತುಂಬಾ ಜನಪ್ರಿಯತೆ ಹೊಂದಿತ್ತು. ಗಿನಿಸ್‌ ವರ್ಲ್ಡ್‌ ರೆಕಾರ್ಡ್‌ ನಲ್ಲಿ ಜೀಯಸ್‌ ಹೆಸರು ದಾಖಲಾದ ನಂತರ ಎಲ್ಲೆಡೆ ಹೆಚ್ಚು ಪ್ರಚಾರ ಪಡೆದುಕೊಂಡಿದ್ದು, ಇದೀಗ ಜೀಯಸ್‌ ಶ್ವಾನದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

tdy-17

Viral‌ Video: ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಕಿಡ್ನಾಪ್‌? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Woman Biker: ನಿಯಮ ಉಲ್ಲಂಘನೆ, ಬೈಕ್ ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Woman Biker: ನಿಯಮ ಉಲ್ಲಂಘನೆ, ತಪ್ಪು ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.