ಘೇಂಡಾಮೃಗ ಉಳಿವಿಗೆ ರೋಹಿತ್ ಶರ್ಮ ಅಭಿಯಾನ
Team Udayavani, Apr 12, 2021, 7:00 AM IST
ಮುಂಬಯಿ : ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಧರಿಸಿದ ಶೂನಲ್ಲಿದ್ದ ವಿಶೇಷ ಸಂದೇಶವೊಂದು ಇದೀಗ ಭಾರೀ ಸುದ್ದಿಯಾಗಿದೆ.
ಹೌದು, ರೋಹಿತ್ ಒಂದು ಕೊಂಬಿನ ಘೇಂಡಾಮೃಗಗಳ ಉಳಿವಿಗಾಗಿ ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ತಮ್ಮ ಶೂ ಮೇಲೆ “ಘೇಂಡಾಮೃಗಗಳನ್ನು ಉಳಿಸಿ’ ಎನ್ನುವ ಸಂದೇಶ ಬರೆದು ಮೈದಾನಕ್ಕಿಳಿದಿದ್ದರು.
ಈ ಬಗ್ಗೆ ರೋಹಿತ್ ಟ್ವೀಟ್ ಮಾಡಿದ್ದು, “ಕ್ರಿಕೆಟ್ ಆಡುವುದು ಮತ್ತು ಈ ಜಗತ್ತನ್ನು ಉತ್ತಮ ಸ್ಥಳವನ್ನಾಗಿಸುವುದು ನನ್ನ ಕನಸಾಗಿದೆ. ಭಾರತದಲ್ಲಿರುವ ಒಂದು ಕೊಂಬಿನ ಘೇಂಡಾಮೃಗ ಇದೀಗ ಅಳಿವಿನಂಚಿನಲ್ಲಿದೆ. ಇದರ ಬಗ್ಗೆ ಕಾಳಜಿ ವಹಿಸದಿದ್ದರೆ ಈ ಸಂತತಿ ಮುಂದಿನ ದಿಗಳಲ್ಲಿ ಕಣ್ಮರೆಯಾಗುವುದು ಖಂಡಿತ. ಇವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸಿ ಮುಂದಡಿಯಿಡಬೇಕಾಗಿದೆ’ ಎಂದಿದ್ದಾರೆ.
ಇದನ್ನೂ ಓದಿ :ಉತ್ತರ ಪ್ರದೇಶ ಚುನಾವಣೆ : ಕುಲದೀಪ್ ಸಿಂಗ್ ಸೆಂಗರ್ ಪತ್ನಿ ಅಭ್ಯರ್ಥಿತನ ರದ್ದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ