ರಾಸ್‌ ಟೇಲರ್‌ಗೆ ಗೆಲುವಿನ ವಿದಾಯ


Team Udayavani, Jan 12, 2022, 5:00 AM IST

ರಾಸ್‌ ಟೇಲರ್‌ಗೆ ಗೆಲುವಿನ ವಿದಾಯ

ಕ್ರೈಸ್ಟ್‌ಚರ್ಚ್‌: ನ್ಯೂಜಿಲ್ಯಾಂಡಿನ ಖ್ಯಾತ ಬ್ಯಾಟ್ಸ್‌ಮನ್‌ ರಾಸ್‌ ಟೇಲರ್‌ ಅವರು ತಮ್ಮ ಟೆಸ್ಟ್‌ ಬದುಕನ್ನು ಸ್ಮರಣೀಯ ರೀತಿಯಲ್ಲಿ ಮುಗಿಸಿದರು. ಅವರಿಗೆ ಇನ್ನಿಂಗ್ಸ್‌ ಗೆಲುವಿನ ಉಡುಗೊರೆ ಲಭಿಸಿತು. ಅಂತಿಮ ಎಸೆತದಲ್ಲಿ ವಿಕೆಟ್‌ ಉಡಾಯಿಸಿ ಸ್ವತಃ ಟೇಲರ್‌ ಅವರೇ ಈ ಜಯವನ್ನು ಸಾರಿದ್ದು ಇನ್ನೂ ವಿಶೇಷವಾಗಿತ್ತು.

ಪ್ರವಾಸಿ ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯವನ್ನು ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌ ಹಾಗೂ 117 ರನ್ನುಗಳ ಭಾರೀ ಅಂತರದಿಂದ ಗೆದ್ದಿತು. ಜತೆಗೆ ಸರಣಿಯನ್ನು 1-1 ಸಮಬಲದಲ್ಲಿ ಮುಗಿಸಿತು.

395 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಬಾಂಗ್ಲಾಕ್ಕೆ 3ನೇ ದಿನದಾಟದಲ್ಲಿ ಫಾಲೋಆನ್‌ ಹೇರಲಾಯಿತು. ಲಿಟನ್‌ ದಾಸ್‌ ಅವರ ಶತಕದ ಹೋರಾಟದಿಂದ ತನ್ನ ದ್ವಿತೀಯ ಸರದಿಯನ್ನು 278ರ ತನಕ ಬೆಳೆಸಿ ಶರಣಾಯಿತು. ದಾಸ್‌ 114 ಎಸೆತ ನಿಭಾಯಿಸಿ 102 ರನ್‌ ಹೊಡೆದರು (14 ಬೌಂಡರಿ, 1 ಸಿಕ್ಸರ್‌). ಕಳೆದ ಪಂದ್ಯದ ಬೌಲಿಂಗ್‌ ಹೀರೋ ಇಬಾದತ್‌ ಹೊಸೇನ್‌ ಅವರನ್ನು ನಾಯಕ ಲ್ಯಾಥಂಗೆ ಕ್ಯಾಚ್‌ ಕೊಡಿಸುವ ಮೂಲಕ ಟೇಲರ್‌ ತಮ್ಮ ಟೆಸ್ಟ್‌ ಬದುಕಿನ 3ನೇ ವಿಕೆಟ್‌ ಉರುಳಿಸಿದರು.

ಇದನ್ನೂ ಓದಿ:ಪ್ರೊ ಕಬಡ್ಡಿ 8ನೇ ಆವೃತ್ತಿ: ಅಗ್ರಸ್ಥಾನಕ್ಕೇರಿದ ಪಾಟ್ನಾ ಪೈರೇಟ್ಸ್‌

ಟೇಲರ್‌ ನ್ಯೂಜಿಲ್ಯಾಂಡ್‌ ಪರ ಸರ್ವಾಧಿಕ 112 ಟೆಸ್ಟ್‌ ಆಡಿದ ಡೇನಿಯಲ್‌ ವೆಟರಿ ದಾಖಲೆಯನ್ನು ಸರಿದೂಗಿಸಿದರು. “ವಿನ್‌ ಆ್ಯಂಡ್‌ ವಿಕೆಟ್‌ನಿಂದಾಗಿ ನನ್ನ ಟೆಸ್ಟ್‌ ಬದುಕು ಅಮೋಘ ರೀತಿಯಲ್ಲಿ ಕೊನೆಗೊಂಡಿದೆ’ ಎಂಬುದಾಗಿ ಟೇಲರ್‌ ಹೇಳಿದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.