ಕೋವಿಡ್ ಸೋಂಕಿನಿಂದ ಹೆತ್ತವರನ್ನು ಕಳದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ : ಮಧ್ಯಪ್ರದೇಶ ಸಿಎಂ
Team Udayavani, May 13, 2021, 8:08 PM IST
ಭೋಪಾಲ: ಕೋವಿಡ್ ಸೋಂಕಿನಿಂದ ಹೆತ್ತವರಿಬ್ಬರೂ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಪ್ರತಿ ತಿಂಗಳಿಗೆ 5 ಸಾವಿರ ರೂ. ವಿತ್ತೀಯ ನೆರವು ನೀಡಲಾಗುತ್ತದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಒಂದು ವೇಳೆ, ವಿತ್ತೀಯ ನೆರವಿಗೆ ಅರ್ಹರಾಗದೇ ಇದ್ದರೆ ಅಂಥವರಿಗೆ ಉಚಿತ ಆಹಾರ ಧಾನ್ಯ ನೀಡಲಾಗುತ್ತದೆ. ಇದರ ಜತೆಗೆ ಸೋಂಕಿನಿಂದ ನೊಂದವರು ಹೊಸ ವ್ಯಾಪಾರ, ಉದ್ದಿಮೆ ಆರಂಭಿಸುವವರಿಗೆ ಬ್ಯಾಂಕ್ಗಳಲ್ಲಿ ಸಾಲ ಸಿಗುವಂತೆ ಮಾಡಲು ಸರ್ಕಾರವೇ ಜಾಮೀನುದಾರನಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ರಾಜ್ಯದಲ್ಲಿಂದು 35,297 ಹೊಸ ಕೋವಿಡ್ ಪ್ರಕರಣ ಪತ್ತೆ: 344 ಜನರ ಸಾವು, 34,057 ಮಂದಿ ಗುಣಮುಖ
ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡವರ ಕಣ್ಣೀರು ಒರೆಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡಲಿದೆ. ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಬರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?