ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದ ಪ್ರಕರಣ : ಮಾಜಿ ಕ್ರಿಕೆಟಿಗ ಅಜಯ್ ಜಡೇಜಗೆ 5 ಸಾವಿರ ದಂಡ
Team Udayavani, Jun 29, 2021, 10:42 PM IST
ಪಣಜಿ : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಯ್ ಜಡೇಜ ಗೋವಾದ ಗ್ರಾಮ ವೊಂದರ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿ 5 ಸಾವಿರ ರೂ. ದಂಡ ಕಟ್ಟಿದ್ದಾರೆ.
“ಕಸದ ಸಮಸ್ಯೆಯಿಂದ ನಮ್ಮ ಗ್ರಾಮ ತತ್ತರಿಸಿ ಹೋಗಿದ್ದು, ಹೊರಗಿನಿಂದ ತಂದ ಕಸವನ್ನು ಇಲ್ಲಿ ಎಸೆಯಲಾಗುತ್ತದೆ. ಆ ಕಸದ ಚೀಲಗಳು ಯಾರದ್ದು ಎಂಬುದನ್ನು ಪತ್ತೆ ಹಚ್ಚಲು ನಾವು ಕೆಲವು ಯುವಕರನ್ನು ನೇಮಿಸಿಕೊಂಡಿದ್ದೇವೆ. ಅದರಂತೆ ಕಸದ ಚೀಲವೊಂದರ ಮೇಲೆ ಅಜಯ್ ಜಡೇಜ ಅವರ ಹೆಸರು ಕಾಣಿಸಿಕೊಂಡಿತು.
ಮುಂದೆ ಇಲ್ಲಿ ಕಸವನ್ನು ವಿಲೇವಾರಿ ಮಾಡಬೇಡಿ ಎಂದು ನಾವು ಅವರಿಗೆ ಸಲಹೆ ನೀಡಿದ್ದೇವೆ’ ಎಂದು ಗ್ರಾ.ಪಂ ಅಧ್ಯಕ್ಷ ಬಂದೋಡ್ಕರ್ ಹೇಳಿದ್ದಾರೆ.
ಇದನ್ನೂ ಓದಿ :ಅಮೆರಿಕದಲ್ಲಿ ನಡೆಯುವ ಸ್ಪೆಲ್ಲಿಂಗ್ ಬೀ ಸ್ಪರ್ಧೆಯ ಅಂತಿಮ ಸುತ್ತಿಗೆ 9 ಭಾರತೀಯರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ