ಮಂಗಳೂರು ಗಲಭೆಯ ದೃಶ್ಯಾವಳಿಯನ್ನು ಸರಕಾರವೇ ಬಿಡುಗಡೆಗೊಳಿಸಬೇಕು: ಎಸ್. ಎಲ್ .ಭೋಜೇಗೌಡ
Team Udayavani, Jan 11, 2020, 2:11 PM IST
ಬೆಂಗಳೂರು: ಕಳೆದ ವರ್ಷಾಂತ್ಯಕ್ಕೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಬೆಳಿಗ್ಗೆ 9ರಿಂದ ಗೋಲಿಬಾರ್ ನಡೆಯುವವರೆಗೆ ನಡೆದ ಎಲ್ಲ ವಿದ್ಯಮಾನಗಳ ದೃಶ್ಯಾವಳಿಗಳನ್ನು ಸರ್ಕಾರ ತಕ್ಷಣವೇ ಅಧಿಕೃತವಾಗಿ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಆಗ್ರಹಿಸಿದ್ದಾರೆ.
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಸಿಡಿ ಕಟ್ ಅಂಡ್ ಪೇಸ್ಟ್ ಎಂದು ಮುಖ್ಯಮಂತ್ರಿ ಹೇಳಿರುವುದನ್ನು ಭೋಜೇಗೌಡ ತೀವ್ರವಾಗಿ ಖಂಡಿಸಿದ್ದಾರೆ.
ಮಂಗಳೂರಿನಲ್ಲಿ ಗೋಲಿಬಾರ್ ದಿನ ನಡೆದ ಬೆಳಗ್ಗೆ 9ರಿಂದ ಸಂಜೆ ತನಕದ ಸಿಸಿಟಿವಿ ದೃಶ್ಯಾವಳಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ರಾಜ್ಯ ಸರ್ಕಾರ ತಕ್ಷಣ ಬಿಡುಗಡೆ ಮಾಡಲಿ. ಸತ್ಯಾಸತ್ಯತೆ ಬಯಲಾಗುತ್ತದೆ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ