ದೇವೇಗೌಡ, ಖರ್ಗೆ ಸೋಲಬಾರದಿತ್ತು: ಪೇಜಾವರ ಶ್ರೀ ಬೇಸರ
Team Udayavani, Jun 1, 2019, 3:43 PM IST
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರ ಸೋಲು ಬೇಸರ ತಂದಿದೆ ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಶ್ರೀಗಳು , ದೇಶದಲ್ಲಿ ಸರ್ವಧರ್ಮ ಸಮಾನತೆ ಜಾರಿಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗಾಂಧಿಯನ್ನು ಕೊಂದ ಗೋಡ್ಸೆ ದೇಶ ಭಕ್ತ ಎಂದಿರುವ ಬಿಜೆಪಿ ಸಂಸದರ ವಿರುದ್ಧ ನನಗೆ ಬಹಳ ಅಸಮಾಧಾನ ಇದೆ ಎಂದು ಪುನರುಚ್ಛರಿಸಿದರು.
ರಾಜ್ಯ ಸಭೆಯಲ್ಲೂ ಬಹುಮತ ದೊರಕುತ್ತದೆ. ಈ ಬಾರಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಸರ್ಕಾರ ಬದ್ಧತೆ ತೋರಬೇಕು.ಗೋಹತ್ಯೆ ನಿಷೇಧವಾಗಬೇಕು ಎಂದರು.
ರಾಮ ಮಂದಿರ ನಿರ್ಮಾಣವಾಗದೇ ಇದ್ದಲ್ಲಿ ಸಂತರೆಲ್ಲ ಒಟ್ಟಿಗೆ ಕುಳಿತು ನಿರ್ಧಾರ ಕೈಗೊಳ್ಳುತ್ತೇವೆ. ಅಂತಹ ಪರಿಸ್ಥಿತಿ ಬರುವುದಿಲ್ಲ ಎನ್ನುವ ವಿಶ್ವಾಸ ನಮಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ