ಸಿಗದ ಉದ್ಯೋಗ ; ಡೆತ್ ನೋಟ್ ಬರೆದಿಟ್ಟು ಯುವಕ ನೇಣಿಗೆ ಶರಣು
Team Udayavani, Mar 29, 2022, 4:58 PM IST
ಸಾಗರ: ಮನೆಯಲ್ಲಿ ಸಹೋದರರೆಲ್ಲ ಉತ್ತಮವಾದ ಉದ್ಯೋಗದಲ್ಲಿರುವಾಗ ತನೆಗ ಮಾತ್ರ ಕೆಲಸ ಸಿಕ್ಕಿಲ್ಲ ಎಂಬ ಮಾನಸಿಕ ವ್ಯಥೆಗೀಡಾಗಿದ್ದ ಯುವಕ ನೇಣಿಗೆ ಶರಣಾದ ಘಟನೆ ತಾಲೂಕಿನ ಮಾಸೂರು ಸಮೀಪದ ಮೆಳವರಿಗೆಯಲ್ಲಿ ಸೋಮವಾರ ಸಂಜೆ ನಡೆದಿದೆ.
ಮೆಳವರಿಗೆಯ ರಾಮಪ್ಪನವರ ಪುತ್ರ ರವಿ(30) ಮೃತ ಯುವಕ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದಾರೆ.
ಪದವಿ ಮುಗಿಸಿಕೊಂಡಿದ್ದ ರವಿಗೆ ಸರಿಯಾದ ಉದ್ಯೋಗ ಸಿಗದೆ ಇದ್ದುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸಾವಿಗೂ ಮುನ್ನ ರವಿ ಡೆತ್ ನೋಟ್ ಬರೆದಿಟ್ಟಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ