ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: ಅಪರಾಧಿಗಳ ಜತೆ ಎಸ್ಪಿ ಸಂಬಂಧ: ಅನುರಾಗ್ ಠಾಕೂರ್
Team Udayavani, Feb 19, 2022, 11:10 PM IST
ನವದೆಹಲಿ: ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದ ದೋಷಿಗಳೊಂದಿಗೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸಂಪರ್ಕದಲ್ಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್, ಸ್ಫೋಟದ ದೋಷಿಯೊಬ್ಬನ ತಂದೆಯ ಜೊತೆ ಅಖಿಲೇಶ್ ಯಾದವ್ ಇರುವ ಫೋಟೋವನ್ನೂ ಮಾಧ್ಯಮದೆದುರು ತೋರಿಸಿದ್ದಾರೆ.
“ಬಿಜೆಪಿ ಯಾವಾಗಲೂ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಆದರೆ ಎಸ್ಪಿ ಅದನ್ನು ಪೋಷಿಸುತ್ತದೆ. ಬಾಯಲ್ಲಿ ಮಾತ್ರ ರಾಮನ ಜಪ ಮಾಡುವ ಎಸ್ಪಿ ಭಯೋತ್ಪಾದಕರ ಪರವಾಗಿದೆ. ಅದು ಸಮಾಜವಾದಿಯಲ್ಲ ಸಮಾಜವಿರೋಧಿ ಪಕ್ಷ’ ಎಂದು ಅವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!