ಅಭಿಮಾನಿಯ ಔದಾರ್ಯ! ಸಂಜಯ್ ದತ್ ಹೆಸರಿಗೆ ಕೋಟ್ಯಂತರ ರೂ.ಆಸ್ತಿ ಬರೆದಿಟ್ಟು ಮೃತಪಟ್ಟಿದ್ದ ವೃದ್ಧೆ

ಕೆಜಿಎಫ್ 2 ಭಾಗದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲೂ ಕಮಾಲ್ ಮಾಡಿದ್ದನ್ನು ನೆನಪಿಸಿಕೊಳ್ಳಬಹುದು.

Team Udayavani, Jan 25, 2023, 6:04 PM IST

ಅಭಿಮಾನಿಯ ಔದಾರ್ಯ! ಸಂಜಯ್ ದತ್ ಹೆಸರಿಗೆ 72 ಕೋಟಿ ರೂ.ಆಸ್ತಿ ಬರೆದಿಟ್ಟು ಮೃತಪಟ್ಟಿದ್ದ ವೃದ್ಧೆ

ಸಿನಿಮಾ ನಟ, ನಟಿಯರ ಅಭಿಮಾನಿಗಳು ಹುಟ್ಟುಹಬ್ಬಕ್ಕೆ, ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ವಿಶಿಷ್ಟವಾದ ಮಾರ್ಗಗಗಳನ್ನು ಅನುಸರಿಸುವ ಮೂಲಕ ಪ್ರಚಾರಗಿಟ್ಟಿಸಿಕೊಳ್ಳುವುದನ್ನು ಕಂಡಿದ್ದೇವೆ. ಅದೇ ರೀತಿ ಕೆಲವು ವರ್ಷಗಳ ಹಿಂದೆ ಬಾಲಿವುಡ್ ನಟ ಸಂಜಯ್ ದತ್ ಹೆಸರಿಗೆ ಮಹಿಳಾ ಅಭಿಮಾನಿಯೊಬ್ಬರು ತನ್ನೆಲ್ಲಾ ಆಸ್ತಿಯನ್ನು ಬರೆದಿಟ್ಟಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ:

2018ರಲ್ಲಿ ಸಂಜಯ್ ದತ್ ಗೆ ಪೊಲೀಸ್ ಠಾಣೆಯಿಂದ ಕರೆಯೊಂದು ಬಂದಿದ್ದು, ನಿಶಾ ಪಾಟೀಲ್ (65ವರ್ಷ0 ಎಂಬಾಕೆ ಸುಮಾರು 15 ದಿನಗಳ ಹಿಂದೆ ನಿಧನರಾಗಿದ್ದು, ಅವರು ತಮ್ಮೆಲ್ಲಾ ಆಸ್ತಿಯನ್ನು ನಿಮ್ಮ ಹೆಸರಿಗೆ ಬರೆದಿಟ್ಟಿರುವುದಾಗಿ ಮಾಹಿತಿ ನೀಡಿದ್ದರು!

ತನ್ನ ನೆಚ್ಚಿನ ನಟನಿಗೆ ತನ್ನೆಲ್ಲಾ ಆಸ್ತಿಯ ವಿಲ್ ಬರೆದಿಟ್ಟಿದ್ದು, ಅವೆಲ್ಲವೂ ಸಂಜಯ್ ದತ್ ಗೆ ಸೇರಬೇಕು ಎಂದು ನಿಶಾ ಪಾಟೀಲ್ ಬ್ಯಾಂಕ್ ಗೆ ಹಲವಾರು ಪತ್ರಗಳನ್ನೂ ಬರೆದಿದ್ದರಂತೆ. ನಿಶಾ ಪಾಟೀಲ್ ಚಿನ್ನಾಭರಣ, ಫ್ಲ್ಯಾಟ್ ಸೇರಿದಂತೆ ಬರೋಬ್ಬರಿ ಸಂಜಯ್ ದತ್ ಹೆಸರಿಗೆ 72 ಕೋಟಿ ರೂಪಾಯಿ ಆಸ್ತಿ ಬರೆದಿಟ್ಟಿದ್ದರು.

ಅಭಿಮಾನಿಯೊಬ್ಬರು ತನ್ನೆಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಬರೆದಿಟ್ಟಿರುವ ವಿಚಾರ ಕೇಳಿ ಶಾಕ್ ಆಗಿತ್ತು ಎಂದು ಸಂಜಯ್ ದತ್ ಹೇಳಿದ್ದು, ನನಗೆ ನಿಶಾ ಪಾಟೀಲ್ ಯಾರೆಂಬುದೇ ಗೊತ್ತಿಲ್ಲ. ಆದರೆ ಅವರ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ನನಗೆ ಅವರ ಚಿನ್ನಾಭರಣ, ಆಸ್ತಿ ಯಾವುದು ಬೇಡ ಅವೆಲ್ಲವನ್ನೂ ಅವರ ಮಕ್ಕಳಿಗೆ ವರ್ಗಾಯಿಸಲು ಸಂಜಯ್ ದತ್ ತಿಳಿಸಿದ್ದರು.

ಈ ವಿಚಾರವನ್ನು ಸಂಜಯ್ ದತ್ ಮುಜುಗರದಿಂದಲೇ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದರು. ಬಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ದತ್ ಕನ್ನಡದ ಕೆಜಿಎಫ್ 2 ಭಾಗದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲೂ ಕಮಾಲ್ ಮಾಡಿದ್ದನ್ನು ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.