ಅಮಿತ್ ಶಾ ಮನಸ್ಸು ಮಾಡಿದರೆ ಬೆಳಗಾವಿ ಸಮಸ್ಯೆ ಬಗೆಹರಿಸಬಹುದು: ರಾವತ್
Team Udayavani, Jan 19, 2020, 4:40 PM IST
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಗೃಹ ಸಚಿವ ಅಮಿತ್ ಶಾ ಅವರು ಮನಸ್ಸು ಮಾಡಿದರೆ ಬೆಳಗಾವಿ ಗಡಿ ವಿವಾದವನ್ನೂ ಬಗೆಹರಿಸಬಹುದು ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿದ ಅವರು, ಗೃಹ ಸಚಿವಾಲಯ ಕಾಶ್ಮೀರ ವಿಚಾರವನ್ನು ಬಗೆಹರಿಸುವುದಾದರೆ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬೆಳಗಾವಿ ಗಡಿ ವಿಚಾರವನ್ನೂ ಬಗೆಹರಿಸಬಹುದು ಎಂದರು.
ಬೆಳಗಾವಿ ಗಡಿ ಸಮಸ್ಯೆ ಬಹುಕಾಲದಿಂದ ಇರುವ ತಕರಾರು ಆಗಿದ್ದು, ಕೇಂದ್ರ ಗೃಹ ಸಚಿವರು ಈ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.
ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಕೇವಲ ಜಾಗಕ್ಕಾಗಿ ಇರುವ ವಿವಾದವಲ್ಲ, ಇದು ಮರಾಠಿ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಲು ಹೋರಾಟ ಎಂದಿರುವ ರಾಜ್ಯಸಭಾ ಸದಸ್ಯ ರಾವತ್, ಲಕ್ಷಾಂತರ ಮರಾಠಿ ಭಾಷಿಗರು ಇಲ್ಲಿ ನೆಲೆಸಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ