ಸೈಯದ್ ಮುಷ್ತಾಖ್ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್ ನಾಯಕ
Team Udayavani, Oct 24, 2021, 9:45 PM IST
ತಿರುವನಂತಪುರ: ಸೈಯದ್ ಮುಷ್ತಾಖ್ ಅಲಿ ಟಿ20 ಪಂದ್ಯಾವಳಿಯಲ್ಲಿ ವಿಕೆಟ್ ಕೀಪಿಂಗ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಕೇರಳ ತಂಡವನ್ನು ಮುನ್ನಡೆಸಲಿದ್ದಾರೆ. ಸಚಿನ್ ಬೇಬಿ ಉಪನಾಯಕರಾಗಿದ್ದಾರೆ. ಕೇರಳ ಎಲೈಟ್ “ಡಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಇಲ್ಲಿನ ಉಳಿದ ತಂಡಗಳೆಂದರೆ ರೈಲ್ವೇಸ್, ಅಸ್ಸಾಮ್, ಗುಜರಾತ್, ಬಿಹಾರ್ ಮತ್ತು ಮಧ್ಯಪ್ರದೇಶ. ಕೇರಳ ತನ್ನ ಮೊದಲ ಪಂದ್ಯವನ್ನು ನ.4ರಂದು ಗುಜರಾತ್ ವಿರುದ್ಧ ಆಡಲಿದೆ.
ಕೇರಳ ತಂಡ: ಸಂಜು ಸ್ಯಾಮ್ಸನ್ (ನಾಯಕ), ಸಚಿನ್ ಬೇಬಿ, ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನ, ಮೊಹಮ್ಮದ್ ಅಜರುದ್ದೀನ್, ವಿಷ್ಣು ವಿನೋದ್, ಕೆ.ಎಂ.ಆಸಿಫ್, ಬಾಸಿಲ್ ಥಂಪಿ, ಸಿಜೊಮೋನ್ ಜೋಸೆಫ್, ವತ್ಸಲ್ ಗೋವಿಂದ್, ಪಿ.ಕೆ.ಮಿಧುನ್, ಎಸ್.ಮಿಧುನ್, ರೋಹನ್ ಕುನ್ನುಮ್ಮಾಲ್, ರೊಜಿತ್ ಗಣೇಶ್, ಶರಾಫುದ್ದೀನ್, ವಿಶ್ವೇಶ್ವರ್ ಸುರೇಶ್, ಮನು ಕೃಷ್ಣನ್, ಎಂ.ಎಸ್.ಅಖೀಲ್, ಅಬ್ದುಲ್ ಬಾಸಿತ್, ವೈಶಾಖ್ ಚಂದ್ರನ್.
ಇದನ್ನೂ ಓದಿ : ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ