ಜುಲೈ 19ರಿಂದ ಮುಂಗಾರು ಅಧಿವೇಶನ : 17 ಹೊಸ ಮಸೂದೆ ಮಂಡಿಸಲು ಕೇಂದ್ರ ಸಜ್ಜು
Team Udayavani, Jul 18, 2021, 10:32 PM IST
ನವದೆಹಲಿ: ಸಂಸತ್ನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಬರೋಬ್ಬರಿ 17 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ.
ಇನ್ನೊಂದೆಡೆ, ಕೊರೊನಾ ಎರಡನೇ ಅಲೆಯ ನಿಯಂತ್ರಣ, ತೈಲ ಬೆಲೆಯೇರಿಕೆ ಸೇರಿದಂತೆ ವಿವಿಧ ವಿಚಾರಗಳನ್ನೆತ್ತಿ ಆಡಳಿತ ಪಕ್ಷದ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳು ಸಿದ್ಧವಾಗಿವೆ.
ಇದರ ನಡುವೆಯೇ ಭಾನುವಾರ ಸರ್ವಪಕ್ಷಗಳ ಸಭೆ ನಡೆದಿದ್ದು, ಯಾವುದೇ ವಿಚಾರಗಳ ಬಗ್ಗೆಯೂ ಅರ್ಥಪೂರ್ಣ ಹಾಗೂ ಆರೋಗ್ಯಕರ ಚರ್ಚೆಗೆ ಸರ್ಕಾರ ಸಿದ್ಧವಾಗಿದೆ ಎಂದು ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಸರ್ವಪಕ್ಷ ಸಭೆಯಲ್ಲಿ 33 ಪಕ್ಷಗಳು ಭಾಗಿಯಾಗಿದ್ದವು.
ಇದನ್ನೂ ಓದಿ : ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್