ಇಂದು ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಫೈನಲ್‌

47 ವರ್ಷಗಳ ನಂತರ ಫೈನಲ್‌ ಪ್ರವೇಶಿಸಿರುವ ಕರ್ನಾಟಕಕ್ಕೆ ಮೇಘಾಲಯ ಸವಾಲು

Team Udayavani, Mar 4, 2023, 7:51 AM IST

football

ರಿಯಾಧ್‌: ಭಾರತದ ಪ್ರತಿಷ್ಠಿತ ರಾಷ್ಟ್ರೀಯ ಕಬಡ್ಡಿ ಕೂಟ ಸಂತೋಷ್‌ ಟ್ರೋಫಿಯ ಫೈನಲ್‌ ಪಂದ್ಯ ಶನಿವಾರ ಸೌದಿ ಅರೇಬಿಯದ ರಾಜಧಾನಿ ರಿಯಾಧ್‌ನಲ್ಲಿ ನಡೆಯಲಿದೆ. 47 ವರ್ಷಗಳ ನಂತರ ಈ ಕೂಟದ ಫೈನಲ್‌ ಹಂತಕ್ಕೇರಿರುವ ಕರ್ನಾಟಕ, ಇದೇ ಮೊದಲ ಬಾರಿಗೆ ಫೈನಲ್‌ಗೇರಿರುವ ಪುಟ್ಟ ರಾಜ್ಯ ಮೇಘಾಲಯವನ್ನು ಎದುರಿಸಲಿದೆ. ಯಾವುದೇ ತಂಡ ಪ್ರಶಸ್ತಿ ಗೆದ್ದರೂ ಎರಡಕ್ಕೂ ಐತಿಹಾಸಿಕ ಸಾಧನೆಯಾಗಲಿದೆ.

ಮೇಘಾಲಯ ಫೈನಲ್‌ಗೇರಿದ್ದೇ ಇದೇ ಮೊದಲ ಬಾರಿ. ಅದು ಸೆಮಿಫೈನಲ್‌ನಲ್ಲಿ ಬಲಿಷ್ಠ ಪಂಜಾಬನ್ನು ಸೋಲಿಸಿತ್ತು. ಪಂಜಾಬ್‌ ಸಂತೋಷ್‌ ಟ್ರೋಫಿ ಇತಿಹಾಸದಲ್ಲೇ ಅತ್ಯಂತ ಬಲಿಷ್ಠ ತಂಡ ಎನ್ನುವುದನ್ನು ಗಮನಿಸಬೇಕು. ಹೀಗಿರುವಾಗ ಅದು ಕರ್ನಾಟಕವನ್ನು ಸೋಲಿಸಿ ಪ್ರಶಸ್ತಿ ಗೆದ್ದರೆ, ಆ ರಾಜ್ಯದ ಪಾಲಿಗೆ ಅತಿದೊಡ್ಡ ವಿಚಾರವಾಗಲಿದೆ.

ಇನ್ನು ಕರ್ನಾಟಕ 1968-69ರಲ್ಲಿ ಪ್ರಶಸ್ತಿ ಗೆದ್ದಿತ್ತು. ಆಗ ನಮ್ಮ ರಾಜ್ಯವನ್ನು ಮೈಸೂರು ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. 1975-76ರಲ್ಲಿ ಕರ್ನಾಟಕ ಫೈನಲ್‌ಗೇರಿತ್ತು. ಅಲ್ಲಿ ಪ.ಬಂಗಾಳ ವಿರುದ್ಧ ಸೋತುಹೋಗಿತ್ತು. ಹೀಗಾಗಿ ಪ್ರಶಸ್ತಿ ಗೆದ್ದರೆ 54 ವರ್ಷಗಳ ನಂತರ ದಾಖಲಾದ ಅದ್ಭುತ ಸಾಧನೆಯಾಗಲಿದೆ.

ಒಂದು ಕಾಲದಲ್ಲಿ ರಾಷ್ಟ್ರೀಯ ಫ‌ುಟ್‌ಬಾಲ್‌ನಲ್ಲಿ ಕರ್ನಾಟಕದ ಆಟಗಾರರಿಗೆ ದೊಡ್ಡ ಹೆಸರಿತ್ತು. 75-76ರಲ್ಲಿ ಫೈನಲ್‌ಗೇರಿದ ನಂತರ ಮತ್ತೂಮ್ಮೆ ಆ ಸುತ್ತಿಗೆ ಪ್ರವೇಶ ಮಾಡಲಾಗಿಲ್ಲ ಎನ್ನುವುದನ್ನು ಗಮನಿಸಬೇಕು. ಜೊತೆಗೆ ತಂಡದ ಪ್ರದರ್ಶನವೂ ಬಿದ್ದುಹೋಗಿದೆ. ಗತವೈಭವವನ್ನು ಮರಳಿ ಗಳಿಸಿಕೊಳ್ಳುವ ಅತ್ಯುತ್ತಮ ಅವಕಾಶ ರಾಜ್ಯದ ಮುಂದಿದೆ. ವಿಶೇಷವೆಂದರೆ ಅಂತಿಮ ಸುತ್ತಿನಲ್ಲಿ ಬಲಿಷ್ಠ ತಂಡಗಳಾದ ಪಂಜಾಬ್‌ ಮತ್ತು ಸರ್ವೀಸಸ್‌ಗಳು ಎದುರಾಗಲಿವೆ ಎಂದು ಊಹಿಸಲಾಗಿತ್ತು. ಈ ನಿರೀಕ್ಷೆಯನ್ನು ಕರ್ನಾಟಕ, ಮೇಘಾಲಯಗಳು ಹುಸಿ ಮಾಡಿವೆ. ಹೀಗೆ ನೋಡಿದರೆ ಚಾಂಪಿಯನ್‌ ಆಗುವ ತಂಡವನ್ನು ಊಹಿಸುವುದು ತೀರಾ ಕಷ್ಟವಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.