ಸಸಿಹಿತ್ಲು ಬೀಚ್ನಲ್ಲಿ ನೀರಿಗಿಳಿದ 7 ಮಂದಿ ರಕ್ಷಣೆ: ಓರ್ವ ಸಾವು, ಮತ್ತೋರ್ವ ನೀರು ಪಾಲು
Team Udayavani, Jan 10, 2021, 7:16 PM IST
ಸಸಿಹಿತ್ಲು : ಸಸಿಹಿತ್ಲು ಮುಂಡ ಬೀಚ್ ಗೆ ಬಂದ 9 ಮಂದಿ ಯುವಕರ ತಂಡ ಸಮುದ್ರಕ್ಕೆ ಇಳಿದ ಪರಿಣಾಮ ನೀರಿನ ಸೆಳೆತಕ್ಕೆ ಸಿಲುಕಿದ ಪರಿಣಾಮ ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಸಾನ್ನಪ್ಪಿದ್ದು, ಇನ್ನೋರ್ವ ನೀರು ಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ.
ಮೃತಪಟ್ಟವರನ್ನು ಸಾಣೂರಿನ ಸುಂದರ್ (45) ಎಂದು ಗುರುತಿಸಲಾಗಿದೆ.
ತೋಕೂರು ಬಳಿಯ ಮೂಡುಮನೆಯೊಂದರಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಶುಕ್ರವಾರ ಆಗಮಿಸಿದ್ದವರು ತಿರುಗಾಡಲೆಂದು ಸಸಿಹಿತ್ಲು ಬೀಚ್ಗೆ ತೆರಳಿದ್ದರು ಎನ್ನಲಾಗಿದೆ. ಒಟ್ಟು 11 ಮಂದಿ ಬೀಚ್ಗೆ ತೆರಳಿದ್ದರು ಎನ್ನಲಾಗಿದ್ದು ಅದರಲ್ಲಿ 9 ಮಂದಿ ನೀರಿಗೆ ಇಳಿದಿದ್ದಾರೆ ಈ ವೇಳೆ ನೀರಿನ ಸೆಳೆತ ಜೋರಾಗಿದ್ದ ಪರಿಣಾಮ 9 ಮಂದಿ ನಿರುಪಾಲಾಗಿದ್ದಾರೆ ಆದರೆ ಕೂಡಲೇ ಸ್ಥಳೀಯ ಮೀನುಗಾರರು ಏಳು ಮಂದಿಯನ್ನು ರಕ್ಷಣೆ ಮಾಡಿದ್ದು ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ, ಇನ್ನೋರ್ವ ನೀರು ಪಾಲಾಗಿದ್ದು ಹುಡುಕಾಟ ನಡೆಯುತ್ತಿದೆ.
ಸದ್ಯ ರಕ್ಷಣೆಗೊಳಗಾದ ಎಲ್ಲರನ್ನು ಸ್ಥಳೀಯರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ