ಒಂದೇ‌ ಸಮಯದಲ್ಲಿ ನಡೆಯಲಿದೆ 8ರಿಂದ 11ನೇ ತರಗತಿ ಪರೀಕ್ಷೆ: ಶಿಕ್ಷಕರು, ಪಾಲಕರು ಹೈರಾಣು


Team Udayavani, Feb 17, 2022, 3:26 PM IST

ಒಂದೇ‌ ಸಮಯಕ್ಕೆ 8ರಿಂದ 11ನೇ ತರಗತಿ ಪರೀಕ್ಷೆ: ಶಿಕ್ಷಕರು, ಪಾಲಕರು ಹೈರಾಣು

ಶಿರಸಿ: ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಾಗೂ ಪ್ರಥಮ‌ ಪಿಯುಸಿ ಪರೀಕ್ಷೆಗಳು ಒಂದೇ ದಿನದಂದು ನಡೆಯಲಿದು ಜಂಟಿ ಕೇಂದ್ರಗಳಿರುವಲ್ಲಿ ಗೊಂದಲ ಆಗಿದ್ದರೆ, ಇನ್ನೊಂದೆಡೆ ಶಿರಸಿ ಶೈಕ್ಷಣಿಕ ಜಿಲ್ಲೆ ಇನ್ನೊಂದು ಎಡವಟ್ಟು‌ ಮಾಡಲು ಮುಂದಾಗಿದೆ.

ಎಸ್ಸೆಸ್ಸೆಲ್ಸಿ‌ ಪರೀಕ್ಷೆ ನಡೆಯುವ ಕಾಲದಲ್ಲೇ 8 ಹಾಗೂ 9ನೇ ತರಗತಿಯ ಮಕ್ಕಳಿಗೂ ಪರೀಕ್ಷೆ ನಡೆಸಲು ಶಿರಸಿ ಡಿಡಿಪಿಐ ಕಚೇರಿ ಆದೇಶ ಮಾಡಿದೆ. ಇದರ ಪರಿಣಾಮ ಶಿಕ್ಷಕರು, ಪಾಲಕರು ಹೈರಾಣಾಗಿದ್ದಾರೆ.

ಮಕ್ಕಳ ಭವಿಷ್ಯದ ಪ್ರಮುಖ ಪರೀಕ್ಷೆ ನಡೆಯಬೇಕಾದರೆ ಸರಕಾರವು ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಣೆ ಹೊರಡಿಸುತ್ತದೆ. ಅಲ್ಲಿ ಅಭ್ಯರ್ಥಿ, ಪರೀಕ್ಷೆ ನಡೆಸುವ ಸಿಬಂದಿ, ಶಿಕ್ಷಕರು, ಸಂಬಂಧಿತ ಅಧಿಕಾರಿಗಳು ಬಿಟ್ಟು ಬೇರೆಯವರು ಇರುವಂತಿಲ್ಲ.

ಆದರೆ, ಪರೀಕ್ಷಾ‌ ಕೇಂದ್ರವೂ ಇರುವ 8-9 ತರಗತಿ ಮಕ್ಕಳಿಗೂ ಪರೀಕ್ಷೆ ನಡೆಸಲು ಇಲಾಖೆ ಸೂಚನೆ ನೀಡಿದ್ದು, ಕೊಠಡಿಗಳ‌ ಸಮಸ್ಯೆ ಜೊತೆ ಶಿಕ್ಷಕರ ಹಾಗೂ ಇತರ ಸಮಸ್ಯೆಗಳೂ ತಲೆ ದೋರಲಿವೆ.

ಈ‌ ಮಧ್ಯೆ ಎಲ್ಲ‌ ಮಕ್ಕಳೂ ಈ ಕೇಂದ್ರದಲ್ಲಿ‌ ಕಂಡಾಗ ಸರಕಾರದ‌ ಕೋವಿಡ್ ನಿಯಮ ಕೂಡ ಗಾಳಿಗೆ ತೂರುವ ಸಾದ್ಯತೆ ಇದೆ.

ಇದನ್ನೂ ಓದಿ : ಹೈಕೋರ್ಟ್ ನಲ್ಲಿ ಹಿಜಾಬ್ ವಿಚಾರಣೆ: ಧರ್ಮ ಸ್ವಾತಂತ್ರ್ಯ ದ ಬಗ್ಗೆ ಚರ್ಚೆ, ಸಮಯ ಹಾಳು ಬೇಡ

ಎಸ್ಸೆಸೆಲ್ಸಿಯಲ್ಲಿ ವಿಕಲ ಚೇತನ ಅಥವಾ ಅಂಧ ಮಕ್ಕಳಿಗೆ 9ನೇ ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವದು ವಾಡಿಕೆ. ಆ ಮಕ್ಕಳಿಗೆ ಸಮಸ್ಯೆ ಇರುವದರಿಂದ ಅವರು ಹೇಳಿದಂತೆ ಇವರು ಬರೆಯುತ್ತಾರೆ. ಈ ಬಾರಿ ಈ 9ನೇ ತರಗತಿ‌ ಮಕ್ಕಳಿಗೂ ಪರೀಕ್ಷೆ ಜೋಡಿಸಿದ್ದರಿಂದ ಆ ವಿಶೇಷ ಚೇತನ‌ ಮಕ್ಕಳಿಗೆ ಸಮಸ್ಯೆ ಆಗುವದಿಲ್ಲವಾ? ಎಂಬುದು ಈಗಿನ ಪ್ರಶ್ನೆ. ಆ ಒಂಬತ್ತನೇ ತರಗತಿಗಳಿಗೆ ಪ್ರತ್ಯೇಕ ಪರೀಕ್ಷೆ ತೆಗೆದುಕೊಳ್ಳುವ ಇಂಗಿತ ಕೂಡ ಇಲಾಖೆ ವ್ಯಕ್ತಪಡಿಸಿದೆ. ಇದು ಅವೈಜ್ಞಾನಿಕ ಎಂದೂ ಈಗಾಗಲೇ ಮನೋ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಈ ಮಧ್ಯೆ ಪ್ರೌಢ ಶಿಕ್ಷಣ ಹಾಗೂ ಪಿಯು ಇಲಾಖೆಗೆ ಹೊಂದಾಣಿಕೆ ಇಲ್ಲದ ಪರಿಣಾಮ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೊತೆಗೆ ಪಿಯು ಪ್ರಥಮ ಪರೀಕ್ಷೆ ಕೂಡ ನಡೆಸುತ್ತಿದೆ. ಇದು ಪ್ರೌಢ ಹಾಗೂ‌ ಪಿಯು ಕಾಲೇಜು ಸಂಯುಕ್ತ ಆಗಿರುವಲ್ಲಿ ಸಮಸ್ಯೆ ಆಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಸೆಂಟರ್ ಕೂಡ ಅದೇ ಆದರೆ ನಿರ್ವಹಣೆ ಕಷ್ಟವಾಗುತ್ತದೆ.

ಈ ಮಧ್ಯೆ ಒಂದರಿಂದ ಏಳನೆ ತರಗತಿ ತನಕ ನಡೆಸಲಾಗುವ ವಾರ್ಷಿಕ ಪರೀಕ್ಣೆ ಏ.10 ರಿಂದ ಜೋಡಿಸಲಾಗಿದೆ. ಅದನ್ನು ಆಯಾ ಶಾಲಾ ಹಂತದಲ್ಲೆ ಜವಬ್ದಾರಿ ಗೆ ಬಿಡಬೇಕು ಎನ್ನುತ್ತಾರೆ ಅನೇಕ ಶಾಲಾ‌ ಪ್ರಮುಖರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.