ಬಾಬರಿ ತೀರ್ಪು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿಪಿಐ ಪ್ರತಿಭಟನೆ ಪೋಲೀಸರಿಂದ ಬಂಧನ
Team Udayavani, Sep 30, 2020, 5:22 PM IST
ಮಂಗಳೂರು : ಬಾಬರಿ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ತೀರ್ಪನ್ನು ಖಂಡಿಸಿ ಮಂಗಳೂರು ಎಸ್ ಡಿಪಿಐ ದಕ ಜಿಲ್ಲಾ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಚಾರ್, ಕಾರ್ಪೋರೇಟರ್ ಮುನೀಬ್ ಬೆಂಗರೆ ಮೊದಲಾದವರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡರು.
ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ತೀರ್ಪು ಹಿನ್ನೆಲೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. 6 KSRP, 8 CAR ತುಕಡಿಗಳ ಸಹಿತ ವಿವಿಧೆಡೆ ಪೊಲೀಸರ ನಿಯೋಜನೆ ಮಾಡಲಾಗಿತ್ತು. ವಾಹನ ತಪಾಸಣೆಗಳನ್ನು ಬಿಗಿಗೊಳಿಸಲಾಗಿತ್ತು.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತೀರ್ಪು ಹೊರ ಬೀಳುತ್ತಿದ್ದಂತೆ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು