ದ್ವಿತೀಯ ಪಿಯು ಪರೀಕ್ಷೆ ದ.ಕ.: 177 ಮಂದಿ ಗೈರು
Team Udayavani, Mar 26, 2023, 6:50 AM IST
ಮಂಗಳೂರು: ದ್ವಿತೀಯ ಪಿಯುಸಿಯ ರಾಜ್ಯಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರೀಕ್ಷೆಗಳು ಶನಿವಾರ ದ.ಕ. ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆದವು.
ರಾಜ್ಯಶಾಸ್ತ್ರದಲ್ಲಿ ಹೊಸದಾಗಿ 4,555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 135 ಮಂದಿ ಗೈರಾಗಿದ್ದರು. ಪುನರಾ ವರ್ತಿತ ವಿಭಾಗದಲ್ಲಿ 55 ವಿದ್ಯಾರ್ಥಿಗಳು ಪರೀಕ್ಷೆ ಬರೆ ದಿದ್ದು, 12 ಮಂದಿ ಗೈರಾಗಿದ್ದರು. ಸಂಖ್ಯಾಶಾಸ್ತ್ರದಲ್ಲಿ ಹೊಸದಾಗಿ 5,118 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 21 ಮಂದಿ ಗೈರಾಗಿದ್ದರು. 32 ಮಂದಿ ಪುನರಾವರ್ತಿತ ವಿದ್ಯಾ ರ್ಥಿಗಳು ಪರೀಕ್ಷೆ ಬರೆದಿದ್ದು, 9 ಮಂದಿ ಗೈರಾಗಿದ್ದರು ಎಂದು ಪ. ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಉಡುಪಿ: 86 ಗೈರು
ಉಡುಪಿ: ಜಿಲ್ಲೆಯಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 86 ವಿದ್ಯಾರ್ಥಿಗಳು ಗೈರಾಗಿದ್ದು, ಯಾವುದೇ ಅಕ್ರಮ, ಡಿಬಾರ್ ದಾಖಲಾಗಿಲ್ಲ. ರಾಜ್ಯಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,681 ವಿದ್ಯಾರ್ಥಿಗಳಲ್ಲಿ 1,620 ಪರೀಕ್ಷೆ ಬರೆದಿದ್ದಾರೆ. ಸಂಖ್ಯಾಶಾಸ್ತ್ರ ಪರೀಕ್ಷೆಗೆ 2,907 ವಿದ್ಯಾರ್ಥಿಗಳು ನೋಂದಾ ಯಿಸಿಕೊಂಡಿದ್ದು, 2,882 ಮಂದಿ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ