ದ್ವಿತೀಯ ಟೆಸ್ಟ್‌: ವೆಸ್ಟ್‌ ಇಂಡೀಸ್‌ ವಿರುದ್ಧ ದ.ಆಫ್ರಿಕಾಕ್ಕೆ ಮೊದಲ ಇನ್ನಿಂಗ್ಸ್‌ ಮುನ್ನಡೆ


Team Udayavani, Mar 10, 2023, 5:45 AM IST

sout

ಜೊಹಾನ್ಸ್‌ಬರ್ಗ್‌: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡವು ಪಂದ್ಯದ ದ್ವಿತೀಯ ದಿನ 251 ರನ್ನಿಗೆ ಆಲೌಟಾಗಿದೆ. ಇದರಿಂದ ದಕ್ಷಿಣ ಆಫ್ರಿಕಾವು ಮೊದಲ ಇನ್ನಿಂಗ್ಸ್‌ನಲ್ಲಿ 69 ರನ್‌ ಮುನ್ನಡೆ ಪಡೆದಿದೆ.

ಈ ಮೊದಲು ಏಳು ವಿಕೆಟಿಗೆ 311 ರನ್ನುಗಳಿಂದ ದಿನದಾಟ ಆರಂಭಿಸಿದ್ದ ದಕ್ಷಿಣ ಆಫ್ರಿಕಾವು 320 ರನ್‌ ಗಳಿಸಿ ಆಲೌಟಾಗಿತ್ತು. ಆ ಬಳಿಕ ಆಟ ಆರಂಭಿಸಿದ ವೆಸ್ಟ್‌ ಇಂಡೀಸ್‌ ತಂಡವು 79 ಓವರ್‌ ಆಡಿ ದಿನದ ಕೊನೆಯ ಅವಧಿಯ ಆಟದ ವೇಳೆ 251 ರನ್‌ ಗಳಿಸಿ ಆಲೌಟಾಯಿತು. ಆ ಬಳಿಕ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಮೂರು ಓವರ್‌ ಆಡಿದ್ದು, ಯಾವುದೇ ವಿಕೆಟ್‌ ಕಳೆದುಕೊಳ್ಳದೇ 4 ರನ್‌ ಗಳಿಸಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

TDY-5

M.N. Anuchet: ವ್ಹೀಲಿಂಗ್‌ ಪುಂಡರಿಗೆ ರೌಡಿಗಳ ಮಾದರಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

tdy-1

Asian Games: ಬಾಂಗ್ಲಾ ವಿರುದ್ಧ ಸುಲಭ ಜಯ: ಸ್ವರ್ಣ ಬೇಟೆಯ ಸಮೀಪ ತಲುಪಿದ ಭಾರತದ ವನಿತಾ ತಂಡ

1–add

World Cup Cricket ; ಮತ್ತೆ ಇಂಗ್ಲೆಂಡ್‌ ಆತಿಥ್ಯ, ಮತ್ತೆ ವಿಂಡೀಸ್‌ ಚಾಂಪಿಯನ್‌

1-sadad

IND vs AUS : ಇಂದು ಇಂದೋರ್‌ ಹೋರಾಟ; ಪಂದ್ಯಕ್ಕೆ ಮಳೆ ಭೀತಿ

TT

Asian Games ಎಟಿಟಿ: ಭಾರತ ತಂಡಗಳ ಮುನ್ನಡೆ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

tdy-7

Bangalore: ಆಂಟಿ ಎಂದ ಸೆಕ್ಯೂರಿಟಿಗೆ ಚಪ್ಪಲಿ ಏಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.