ಇರುವೆಯ ಹಲ್ಲಿನ ರಹಸ್ಯ ಬಯಲು! ಸತುವಿನ ಅಣುಗಳಿಂದಲೇ ಇರುವೆಗೆ ಸೂಪರ್‌ ಪವರ್‌


Team Udayavani, Sep 7, 2021, 8:00 PM IST

ಇರುವೆಯ ಹಲ್ಲಿನ ರಹಸ್ಯ ಬಯಲು! ಸತುವಿನ ಅಣುಗಳಿಂದಲೇ ಇರುವೆಗೆ ಸೂಪರ್‌ ಪವರ್‌

ನವ ದೆಹಲಿ : ತಂತ್ರಜ್ಞಾನವು ಬೆಳೆಯುತ್ತಾ ಹೋದಂತೆ, ವಸ್ತುಗಳ ಗಾತ್ರ ಚಿಕ್ಕದಾಗುತ್ತಾ ಹೋಗುತ್ತಿದೆ. ಬೃಹದಾಕಾರದ ಕಂಪ್ಯೂಟರ್‌, ಸ್ಥಿರ ದೂರವಾಣಿಯಿಂದ ನಾವೀನ ಅಂಗೈಯಗಲದ ಮೊಬೈಲ್‌ ಫೋನ್‌ನ ಜಗತ್ತಿಗೆ ಕಾಲಿರಿಸಿದ್ದೇವೆ. ಮುಂದೆಯೂ ಇದೇ ರೀತಿ ಸಣ್ಣ ಗಾತ್ರದ ಡಿವೈಸ್‌ ಗಳೇ ಲೋಕವನ್ನು ಆಳಲಿದೆ.

ಅದಕ್ಕೆ ಪೂರಕವೆಂಬಂತೆ, ಸಂಶೋಧಕರೀಗ ನೋಡಲು ಅತಿ ಪುಟಾಣಿಯಾದರೂ ಸೂಪರ್‌ ಪವರ್‌ ಹೊಂದಿರುವ ಕೀಟದತ್ತ ಮುಖ ಮಾಡಿದ್ದಾರೆ. ಆ ಕೀಟವೇ “ಇರುವೆ’.

ಅರೆರೆ, ಇರುವೆಯಲ್ಲಿ ಅಂಥ ಸಾಮರ್ಥ್ಯ ಏನಿದೆ ಎಂದು ಯೋಚಿಸುತ್ತಿದ್ದೀರಾ? ಖಂಡಿತಾ ಇದೆ. ಇರುವೆಯ ಹಲ್ಲುಗಳಿಗೆ ಗಟ್ಟಿಯಾದ ವಸ್ತುವನ್ನು ಕತ್ತರಿಸುವಂಥ ಶಕ್ತಿಯಿದೆ. ಮನುಷ್ಯನ ಚರ್ಮವನ್ನು ಕಚ್ಚಿದರೂ ಅದಕ್ಕೆ ಯಾವುದೇ ಹಾನಿ ಆಗುವುದಿಲ್ಲ.

ಇರುವೆಯ ಹಲ್ಲಿನಲ್ಲಿರುವ ಹರಿತ(ಮೊನಚು)ಕ್ಕೆ ಸಂಬಂಧಿಸಿದ ಬಲವು “ ಶಕ್ತಿಯ ಉಳಿತಾಯ’ ಮಾಡುವುದಲ್ಲದೇ, ಇರುವೆಯಂಥ ಸಣ್ಣ ಕೀಟಗಳಿಗೂ ಗಟ್ಟಿಯಾದ ವಸ್ತುವನ್ನು ಕತ್ತರಿಸುವಂಥ ಸಾಮರ್ಥ್ಯವನ್ನು ಒದಗಿಸುತ್ತದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಇದನ್ನೂ ಓದಿ :ಕೇರಳದಲ್ಲಿ ನಿಫಾ ವೈರಸ್‌ ಪತ್ತೆ ; ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ನಿಗಾ

ಹಲ್ಲಲ್ಲೇ ಎಲ್ಲ:
ಇರುವೆಗಳ ಹಲ್ಲು ಮನುಷ್ಯನ ಕೂದಲ ಎಳೆಗಿಂತಲೂ ತೆಳ್ಳಗಿರುತ್ತದೆ. ಆದರೂ, ಗಟ್ಟಿಯಾದ ಎಲೆಗಳನ್ನು ಹಲ್ಲಿನಿಂದಲೇ ಕಚ್ಚಿ ಇಬ್ಭಾಗ ಮಾಡುವಷ್ಟು ಶಕ್ತಿ ಅದಕ್ಕಿದೆ. ಇದಕ್ಕೆ ಕಾರಣವೇನೆಂದು ಪರೀಕ್ಷಿಸಿದಾಗ ಗೊತ್ತಾಗಿದ್ದಿಷ್ಟು. ಹಲ್ಲುಗಳಲ್ಲಿರುವ ಸತುವಿನ ಕಣಗಳು(ಝಿಂಕ್‌ ಆಟೋಮ್‌) ಇದಕ್ಕೆ ಕಾರಣ. ಈ ಕಣಗಳು ಶಕ್ತಿಯ ಸಮಾನ ಹಂಚಿಕೆ ಮಾಡುತ್ತವೆ. ಹೀಗಾಗಿ, ಇರುವೆಯ ಹಲ್ಲುಗಳಲ್ಲಿರುವ ಸತು ಮತ್ತು ಮ್ಯಾಂಗನೀಸ್‌ನ ಪ್ರಮಾಣವನ್ನು ಪರೀಕ್ಷಿಸಲು ಸಂಶೋಧಕರು ಆರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಾನವ ನಿರ್ಮಿತ ವಸ್ತುಗಳಲ್ಲೂ ಇದನ್ನು ಬಳಕೆ ಮಾಡಬಹುದು. ಅಲ್ಲದೇ, ಇಂಥ ವಸ್ತುಗಳಲ್ಲಿ ಸತುವಿನ ಸಮಾನ ಪದರವನ್ನು ಅಳವಡಿಸುವ ಮೂಲಕ ಅವುಗಳು ಹೆಚ್ಚು ಬಾಳಿಕೆ ಬರುವಂತೆಯೂ ನೋಡಿಕೊಳ್ಳಬಹುದು ಎನ್ನುವುದು ಸಂಶೋಧಕರ ವಾದ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.