ಹೆಲಿಕಾಪ್ಟರ್ ಇದಾವೆ, ಬೆಂಜ್ ಕಾರ್ ಇದ್ದಾವೆ.. ನನಗೇ ಇನ್ನೇನು ಬೇಕು : ಶಾಮನೂರು
Team Udayavani, Jul 21, 2021, 4:54 PM IST
ಬೆಂಗಳೂರು : ನಮ್ಮ ಸ್ಟಾಂಡ್ ಈಗಲೂ ಅದೇ ಇದೆ. ಹೆಲಿಕಾಪ್ಟರ್ ಇದಾವೆ, ಬೆಂಜ್ ಕಾರ್ ಇದ್ದಾವೆ. ನನಗೇ ಇನ್ನೇನು ಬೇಕು.. ಸಾಕಲ್ಲ ಜೀವನ ಮಾಡೋಕೆ ಎಂದು ಬೆಂಗಳೂರಿನಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷ ಕಟ್ಟಿದವರು. ಈ ಸಂದರ್ಭದಲ್ಲಿ ಅವರು ಬದಲಾವಣೆ ಮಾಡಿದ್ರೆ ಕಷ್ಟ. ಅವರ ದುರಾದೃಷ್ಟ ಅವರೇ ಅನುಭವಿಸ್ತಾರೆ. ನಮಗೆ ಲಿಂಗಾಯತ ಸಮುದಾಯವನ್ನು ಸೆಳೆಯೋ ಪ್ರಯತ್ನವಿಲ್ಲ ಎಂದರು.
ಈ ಹಿಂದೆ ಬಿಜೆಪಿ ಆರೋಪ ಮಾಡಿದ್ದು, ಲಿಂಗಾಯತರನ್ನು ಸೆಳೆಯಲು ಶಾಮನೂರು ಶಿವಶಂಕರಪ್ಪ ಪ್ಲಾನ್ ಮಾಡುತ್ತಿದ್ದಾರೆ ಎಂದಿದ್ದರು. ಈ ಮಾತಿಗೆ ಮಾರ್ಮಿಕವಾಗಿ ನುಡಿದಿರುವ ಶಾಮನೂರು ನನ್ನ ಬಳಿ ಹೆಲಿಕಾಪ್ಟರ್ ಇದಾವೆ, ಬೆಂಜ್ ಕಾರ್ ಇದ್ದಾವೆ. ನನಗೇ ಇನ್ನೇನು ಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ