ಕ್ವಾರಂಟೈನ್ ಮುಗಿಸಿ ಬಂದ ವ್ಯಕ್ತಿಗೆ ಸೋಂಕು :ಶಾನಾಡಿ ಬೆಳಗೋಡಿನಲ್ಲಿ 4 ಮನೆಗಳು ಸೀಲ್ಡೌನ್
Team Udayavani, Jun 4, 2020, 6:00 PM IST
ತೆಕ್ಕಟ್ಟೆ: ಮುಂಬಯಿಂದ ಆಗಮಿಸಿ ಕುಂಭಾಸಿ ಕ್ವಾರಂಟೈನ್ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಮನೆಗೆ ಬಂದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾನಾಡಿ ಬೆಳಗೋಡು ಅವರ ನಿವಾಸ ಸೇರಿದಂತೆ ಒಟ್ಟು ನಾಲ್ಕು ಮನೆಗಳಿಗೆ ಜೂ.4 ರಂದು ಸೀಲ್ಡೌನ್ ಮಾಡಲಾಗಿದೆ.
ಕ್ವಾರಂಟೈನ್ ಮುಗಿಸಿ ಬರುವ ಸಮಯದಲ್ಲಿ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿರಲಿಲ್ಲ ಮನೆಗೆ ಬಂದ ಏಳು ದಿನಗಳ ನಂತರ ವರದಿ ಬಂದಿದ್ದು ಅದರಲ್ಲಿ ಸೋಂಕು ದೃಢಪಟ್ಟಿದೆ ಇದರಿಂದ ವ್ಯಕ್ತಿ ವಾಸವಾಗಿದ್ದ ಮನೆ ಸಹಿತ ಸೀಲ್ ಡೌನ್ ಮಾಡಿದ್ದು ವ್ಯಕ್ತಿಯನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರ್ಪಿತಾ, ಕೆದೂರು ಗ್ರಾಮ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ , ಕೋಟ ಪೊಲೀಸ್ ಸಿಬಂದಿಗಳಾದ ಸುರೇಶ್, ಪಿಡಿಒ ಜಯರಾಮ ಶೆಟ್ಟಿ, , ಆಶಾ ಕಾರ್ಯಕರ್ತರು ಹಾಗೂ ಮತ್ತಿತರರು ಹಾಜರಿದ್ದರು.
ಚಿತ್ರ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ