ಹಿಂದುತ್ವದ ಬಗ್ಗೆ ” ಶಾರದಾ ವಿಶ್ವವಿದ್ಯಾಲಯ’ ವಿವಾದ
ಬಿ.ಎ. ರಾಜ್ಯಶಾಸ್ತ್ರ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆ, ಬಿಜೆಪಿಯಿಂದ ಟೀಕೆ
Team Udayavani, May 7, 2022, 9:26 PM IST
ಗ್ರೇಟರ್ ನೊಯ್ಡಾ: ಉತ್ತರಪ್ರದೇಶದ ಶಾರದಾ ವಿಶ್ವವಿದ್ಯಾಲಯದ ಬಿಎ ರಾಜ್ಯಶಾಸ್ತ್ರ ಪ್ರಶ್ನೆಪತ್ರಿಕೆಯೊಂದರಲ್ಲಿ ವಿಚಿತ್ರ ಪ್ರಶ್ನೆಯೊಂದನ್ನು ಕೇಳಲಾಗಿದೆ. ಪರಿಣಾಮ ಈ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಉಪನ್ಯಾಸಕರು ಅಮಾನತಾಗಿದ್ದಾರೆ. ನಾಜಿ ವಾದ, ಫ್ಯಾಸಿಸಂ ಹಾಗೂ ಹಿಂದುತ್ವದ ನಡುವೆ ಏನಾದರೂ ಹೋಲಿಕೆಗಳಿವೆಯೇ? ಎಂದು ಕೇಳಲಾಗಿದೆ.
ಈ ವಿಷಯ ಸಾಮಾಜಿಕ ತಾಣಗಳಲ್ಲಿ ಬಹಿರಂಗವಾದ ಬಳಿಕೆ ಭಾರೀ ವಿವಾದ ಉಂಟಾಗಿದೆ. ತಕ್ಷಣ ಮಧ್ಯಪ್ರವೇಶಿಸಿರುವ ಶಾರದಾ ವಿಶ್ವವಿದ್ಯಾಲಯ, ಸಾಮಾಜಿಕ ಸಾಮರಸ್ಯ ಹಾನಿ ಮಾಡುವ ಇಂತಹ ಯಾವುದೇ ಪ್ರಶ್ನೆಗಳನ್ನು ವಿವಿ ಬೆಂಬಲಿಸುವುದಿಲ್ಲ ಎಂದಿದೆ ಮಾತ್ರವಲ್ಲ ತನಿಖೆಗೆ ಸಮಿತಿಯನ್ನೂ ರಚಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ನಾಯಕ ವಿಕಾಸ್ ಪ್ರೀತಮ್ ಸಿನ್ಹಾ ಈ ಪ್ರಶ್ನೆಪತ್ರಿಕೆಯನ್ನು ಯಾರೋ ಮುಸ್ಲಿಂ ಉಪನ್ಯಾಸಕರೇ ಸಿದ್ಧಪಡಿಸಿರಬೇಕು ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ