ಸರ್ಕಾರ ರಚನೆಗೆ ಬಹುಮತ ಇದೆ; ಶಿವಸೇನಾ, ಎನ್ ಸಿಪಿ, ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಮನವಿ


Team Udayavani, Nov 25, 2019, 12:57 PM IST

Pawar-Shivsena

ಮುಂಬೈ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಕಾನೂನು ಸಮರ ಒಂಡೆಡೆ ನಡೆಯುತ್ತಿದ್ದು,  ಮತ್ತೊಂದೆಡೆ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ರಚಿಸುವ ಬಗ್ಗೆ ಸೋಮವಾರ 162 ಶಾಸಕರ ಸಹಿಯುಳ್ಳ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದೆ ಎಂದು ವರದಿ ತಿಳಿಸಿದೆ.

ಎನ್ ಸಿಪಿಯ ಅಜಿತ್ ಪವರ್ ಅವರ ಪ್ರಕಾರ ತಮ್ಮ ಪಕ್ಷ  ಬಿಜೆಪಿ ಜತೆಗಿದೆ ಎಂದು ತಿಳಿಸಿದ್ದು, 54 ಶಾಸಕರಲ್ಲಿ 51 ಎನ್ ಸಿಪಿ ಶಾಸಕರ ಸಹಿಯನ್ನು ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ನೀಡಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಮ್ಮ ಮೂರು ಪಕ್ಷಗಳಿಗೂ ಸರಕಾರ ರಚಿಸುವಷ್ಟು ಬಹುಮತ ಇದೆ ಎಂದು ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ವಿವರಿಸಿದೆ. ಶಿವಸೇನಾದ 63 ಶಾಸಕರ(ಪಕ್ಷೇತರರು ಸೇರಿ) ಸಹಿ, ಕಾಂಗ್ರೆಸ್ ಪಕ್ಷದ 44 ಹಾಗೂ ಎನ್ ಸಿಪಿಯ 51 ಶಾಸಕರ ಸಹಿ, ಸಮಾಜವಾದಿ ಪಕ್ಷ ಕೂಡಾ ಈ ಮೂರು ಪಕ್ಷಗಳ ಜತೆ ಕೈಜೋಡಿಸಿದ್ದು, ಇಬ್ಬರು ಶಾಸಕರು ಸಹಿ ಹಾಕಿರುವ ಪತ್ರವನ್ನು ರಾಜ್ಯಪಾಲರಿಗೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anantha-kumar-hegde

40ಸಾವಿರ ಕೋಟಿ ಕೇಂದ್ರಕ್ಕೆ ಕಳುಹಿಸಲು CM ಆಗಿದ್ರು! ಹೆಗಡೆ ಹೇಳಿಕೆಗೆ ಫಡ್ನವೀಸ್ ಹೇಳಿದ್ದೇನು

Uddhav-Thackeray-07-730

ಶಿವಸೇನೆ ಎಂದಿಗೂ ಹಿಂದುತ್ವ ಬಿಡಲ್ಲ, ಬಿಡಲ್ಲ!: ಸಿಎಂ ಉದ್ಧವ್‌

pro-Team

ಪ್ರೋ ಟೆಮ್ ಸ್ಪೀಕರ್ ಬದಲು; ಮಹಾ ಸರ್ಕಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರುತ್ತೇವೆ; ಬಿಜೆಪಿ

MODI

ಕಿರಿಯ ಸಹೋದರನಿಗೆ ಮೋದಿ ಸಹಕಾರ ನೀಡಬೇಕು: ಶಿವಸೇನೆ

ajit

ಮಹಾರಾಷ್ಟ್ರದಲ್ಲಿ ಅಜಿತ್ ಗೆ ಡಿಸಿಎಂ ‘ಪವರ್’: ಪ್ರಮಾಣವಚನಕ್ಕೆ ಡೇಟ್ ಫಿಕ್ಸ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.