
“ಗುಲಾಮಗಿರಿಗೆ ಅಂತ್ಯಹಾಡಿದ್ದು ಶಿವಾಜಿ”: PM ಮೋದಿ
Team Udayavani, Jun 3, 2023, 7:42 AM IST

ಮುಂಬಯಿ: ದೇಶದ ಜನರ ಮನದಲ್ಲಿದ್ದ ಗುಲಾಮಗಿರಿ ಮನಃಸ್ಥಿತಿಯನ್ನು ಕೊನೆಗೊಳಿಸಿ ಸ್ವರಾಜ್ಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು ಛತ್ರಪತಿ ಶಿವಾಜಿ ಮಹಾರಾಜರೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮರಾಠ ಸಾಮ್ರಾಜ್ಯ ಸಂಸ್ಥಾಪಕರಾದ ಶಿವಾಜಿ ಮಹಾರಾಜರು ಪಟ್ಟಾಭಿಷಿಕ್ತರಾದ 350ನೇ ವಾರ್ಷಿಕೋತ್ಸವದ ಹಿನ್ನೆಲೆ ಶಿವಾಜಿ ಮಹಾರಾಜರಿಗೆ ಪ್ರಧಾನಿ ಮೋದಿ ಶುಕ್ರವಾರ ಗೌರವ ನಮನ ಸಲ್ಲಿಸಿದ್ದಾರೆ. ಶಿವಾಜಿ ಆಡಳಿತದ ಕುರಿತು ವೀಡಿಯೋದಲ್ಲಿ ಮಾತನಾಡಿರುವ ಪ್ರಧಾನಿ ಧೈರ್ಯ ಮತ್ತು “ಶೌರ್ಯಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ದಾರಿದೀಪ’ ಎಂದು ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Delhi: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ವಿಕಲಚೇತನ ಮುಸ್ಲಿಂ ವ್ಯಕ್ತಿಗೆ ಥಳಿತ; ಮೃತ್ಯು

ISKCON: ಗೋರಕ್ಷಣೆ ಹೆಸರಲ್ಲಿ ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರುತ್ತಿದೆ… ಮನೇಕಾ ಗಾಂಧಿ
MUST WATCH
ಹೊಸ ಸೇರ್ಪಡೆ

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Sandalwood: ‘ಟಿಆರ್ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ