ಕಾರ್ಮಿಕ ಅದಾಲತ್ ಮೂಲಕ ಒಂದು ತಿಂಗಳಲ್ಲಿ 2,98 ಲಕ್ಷ ಅರ್ಜಿ ವಿಲೇವಾರಿ : ಕಾರ್ಮಿಕ ಸಚಿವ


Team Udayavani, Dec 22, 2021, 2:07 PM IST

ಕಾರ್ಮಿಕ ಅದಾಲತ್ ಮೂಲಕ ಒಂದು ತಿಂಗಳಲ್ಲಿ 2,98 ಲಕ್ಷ ಅರ್ಜಿ ವಿಲೇವಾರಿ : ಕಾರ್ಮಿಕ ಸಚಿವ

ಬೆಳಗಾವಿ : ಕೋವಿಡ್ ನಂತಹ ಸಂಕಷ್ಟ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ಕಾರ್ಮಿಕರಿಗೆ ಆಸರೆಯಾಗಿ ಕಾರ್ಯನಿರ್ವಹಿಸಿದೆ, ಪ್ರತಿ ಹಂತದಲ್ಲಿಯೊ ಸಹ ಶ್ರಮಿಕ ರಕ್ಷಣೆಗೆ ಇಲಾಖೆಗೆ ಶ್ರಮಿಸುತ್ತಿದೆ ಎಂದು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಹೇಳಿದರು.

ಅವರು ಇಂದು ನಗರದ ತಿಲಕವಾಡಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕ್ರೆಡೈ ಮತ್ತು ಹಿಂದಲ್ಯಾಬ್ಸ್ ವತಿಯಿಂದ ಆಯೋಜಿಸಿದ್ದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ಶಿಬಿರವನ್ನುಉದ್ಘಾಟಿಸಿ, ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಸಲಕರಣೆಗಳ ಕಿಟ್ ಅನ್ನು ವಿತರಿಸಿ ಮಾತನಾಡಿದ ಸಚಿವರು ಕೋವಿಡ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಹಾಗೂ ವಲಸೆ ಕಾರ್ಮಿಕರಿಗೆ ತಮ್ಮ ಊರಿಗೆ ತೆರಳುವುದಕ್ಕೆ ವಾಹನ ವ್ಯವಸ್ಥೆ, ವಸತಿ ವ್ಯವಸ್ಥೆಯನ್ನು ಅತ್ಯಂತ ಯಶಸ್ವಿಯಾಗಿ ನೀಡಿದೆ ಮುಂದಿನ ದಿನಗಳಲ್ಲಿ ರಾಜ್ಯದ ಶ್ರಮಿಕ ಅಭಿವೃದ್ಧಿಯಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುವುದು.

ನಾನು ಕಾರ್ಮಿಕ ಸಚಿವನಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ರಾಜ್ಯದ ಕಾರ್ಮಿಕರ ದೂರವಾಣಿ ಮೂಲಕ ಕರೆ ಮಾಡಿ ವಿವಿಧ ಯೋಜನೆ ಸಹಾಯ ಧನ ತಮಗೆ ಜಮಾ ಆಗಿರದ ಬಗ್ಗೆ ಮಾಹಿತಿ ನೀಡಿದರು, ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವ ದೃಷ್ಟಿಯಿಂದ ಒಂದು ತಿಂಗಳುಗಳ ಕಾಲ ಕಾರ್ಮಿಕ ಅದಾಲತ್ ನಡೆಸಿ ಬಾಕಿಯಿಂದ 3,01,000 ಅರ್ಜಿಗಳಲ್ಲಿ ಸುಮಾರು 2,98,000 ಅರ್ಜಿಗಳನ್ನು ವಿಲೇವಾರಿ ಮಾಡಿ ಈ ಮೂಲಕವಾಗಿ ಮಂಡಳಿಯಿಂದ ನೇರವಾಗಿ 92 ಕೋಟಿ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದರು.

ಮುಂದುವರೆದು ಮಾತನಾಡಿದ ಸಚಿವರು ಕಾರ್ಮಿಕರಿಗೆ ಹತ್ತಿರವಾಗುವ ದೃಷ್ಟಿಯಿಂದ ಇಲಾಖೆ ಅತ್ಯಂತ ಮುತುವರ್ಜಿಯನ್ನು ವಹಿಸಿ ಕಾರ್ಯವಹಿಸುತ್ತಿದೆ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಾದ್ಯಂತ 25 ಸಾವಿರ ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಮಾಡಲಾಗುವುದು ಹಾಗೂ ಇದೆ 29 ದಿಂದ ಸಂಚಾರಿ ಆರೋಗ್ಯ ಚಿಕಿತ್ಸಾ ಘಟಕವನ್ನು ಪ್ರಾದೇಶಿಕ ವ್ಯಾಪ್ತಿಯಲ್ಲಿ ಉದ್ಘಾಟಿಸಲಾಗುವುದು ಎಂದರು.

ಇದನ್ನೂ ಓದಿ : ಸುಳ್ಯ: ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಈ ಸಮಾರಂಭದಲ್ಲಿ ಮಾತನಾಡಿದ ಶಾಸಕರಾದ ಅಭಯ ಪಾಟೀಲ್ ಮಾನ್ಯ ಸಚಿವರು ಕಾರ್ಮಿಕ ಇಲಾಖೆಯ ಅಧಿಕಾರ ಸ್ವೀಕರಿಸಿದ ದಿನದಿಂದ ಹೆಚ್ಚಿನ ಯೋಜನೆಗಳನ್ನು ಶ್ರಮಿಕ ವರ್ಗಕ್ಕೆ ನೀಡಿದ್ದಾರೆ ಹಾಗ ಕೋವಿಡ್ ನಂತರ ಕಾಲದಲ್ಲಿ ರಾಜ್ಯದ ಕಾರ್ಮಿಕ ಇಲಾಖೆ ಶ್ರಮಿಕರ ರಕ್ಷಣೆಗಾಗಿ ಅತ್ಯಂತ ಮುತುವರ್ಜಿಯಿಂದ ಕಾರ್ಯನಿರ್ವಹಿಸಿದೆ ಎಂದು ಸಚಿವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ, Credia ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಚೇತನ ಕುಲಕರ್ಣಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಸಂಘಟನೆಯ ಪ್ರಮುಖರು ಹಾಗೂ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.