“ಕಿಡಿಗೇಡಿಗಳನ್ನು ಭಯೋತ್ಪಾದನ ಕಾಯ್ದೆಯಡಿ ಬಂಧಿಸಿ’ : ಶೋಭಾ ಕರಂದ್ಲಾಜೆ
Team Udayavani, Apr 18, 2022, 6:30 AM IST
ಹೊಸಪೇಟೆ : ಸಾಮಾಜಿಕ ಜಾಲತಾಣದಲ್ಲಿ ಹಳೆಯ ವೀಡಿಯೋ ಪೋಸ್ಟ್ ಮಾಡಿದ್ದನ್ನು ಮುಂದಿಟ್ಟುಕೊಂಡು ಪೊಲೀಸರನ್ನು ಟಾರ್ಗೆಟ್ ಮಾಡಿ ಕಿಡಿಗೇಡಿಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ, ವಾಹನಗಳ ಮೇಲೆ ದಾಳಿ ನಡೆಸಿದ್ದು, ರಾಜ್ಯ ಸರಕಾರ ಅವರ ವಿರುದ್ಧ ಗೂಂಡಾ ಕಾಯ್ದೆ, ಭಯೋತ್ಪಾದನ ಕಾಯ್ದೆಯಡಿ ಬಂಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಶಕ್ತಿಗಳನ್ನು ಸಹಿಸಬಾರದು. ಪೊಲೀಸರನ್ನೇ ಹೆದರಿಸುವ ಘಟನೆ ನಡೆಯುತ್ತಿವೆ. ಹುಬ್ಬಳ್ಳಿ ಘಟನೆ ಚಿಕ್ಕದು. ಪೋಸ್ಟ್ ಹಾಕಿದವನನ್ನು ಬಂಧಿಸುವಂತೆ, ಶಿಕ್ಷೆ ಕೊಡುವಂತೆ ಒತ್ತಾಯಿಸಬಹುದಿತ್ತು. ರಾಜ್ಯ ಸರಕಾರ ಅದಕ್ಕೆ ಸಿದ್ಧವಿದೆ. ಆದರೆ ಸರಕಾರದ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ, ಚಾಲೆಂಜ್ ಮಾಡುವಂತಹ ಶಕ್ತಿಯನ್ನು ಸರಕಾರ ಸಹಿಸಬಾರದು ಎಂದರು.
ಬಿಗಿ ಕ್ರಮವಾಗಲಿ
ಘಟನೆಗೆ ಸಂಬಂಧಿಸಿದಂತೆ ಬಿಗಿ ಕ್ರಮ ಆಗಬೇಕು. ತಪ್ಪಿತಸ್ಥರನ್ನು ಬಂಧಿಸಬೇಕು. ಕಠಿನವಾದ ಶಿಕ್ಷೆ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR