ಇಂಟರ್‌ನ್ಯಾಶನಲ್‌ ಶೂಟಿಂಗ್‌ ನ್ಪೋರ್ಟ್ಸ್ : ಯುವ ಶೂಟರ್‌ ಸೌರಭ್‌ಗೆ ಕಂಚು


Team Udayavani, Jun 26, 2021, 12:19 AM IST

ಇಂಟರ್‌ನ್ಯಾಶನಲ್‌ ಶೂಟಿಂಗ್‌ ನ್ಪೋರ್ಟ್ಸ್ : ಯುವ ಶೂಟರ್‌ ಸೌರಭ್‌ಗೆ ಕಂಚು

ಒಸಿಜೆಕ್‌ (ಕ್ರೊವೇಶಿಯಾ) : ಇಂಟರ್‌ನ್ಯಾಶನಲ್‌ ಶೂಟಿಂಗ್‌ ನ್ಪೋರ್ಟ್ಸ್ (ಐಎಸ್‌ಎಸ್‌ಎಫ್) ವಿಶ್ವಕಪ್‌ ಕೂಟದಲ್ಲಿ ಯುವ ಶೂಟರ್‌ ಸೌರಭ್‌ ಚೌಧರಿ ಕಂಚಿನ ಪದಕಕ್ಕೆ ಗುರಿಯಿರಿಸಿ ಭಾರತದ ಖಾತೆ ತೆರೆದಿದ್ದಾರೆ.

ಶುಕ್ರವಾರ ನಡೆದ ಪುರುಷರ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ 19ರ ಹರೆಯದ ಚೌಧರಿ 220 ಅಂಕ ಗಳೊಂದಿಗೆ ಕಂಚನ್ನು ತಮ್ಮದಾಗಿಸಿ ಕೊಂಡರು. ಮತ್ತೋರ್ವ ಭಾರತೀಯ ಶೂಟರ್‌ ಅಭಿಷೇಕ್‌ ವರ್ಮ ಇದೇ ವಿಭಾದಲ್ಲಿ 5ನೇ ಸ್ಥಾನಿಯಾದರು. ಶರ್ಮ ಫೈನಲ್ಸ್‌ನಲ್ಲಿ 179.3 ಅಂಕ ಗಳಿಸಿದರು.

ಬಳಿಕ ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲೂ ಭಾರ ತಕ್ಕೆ ಕಂಚು ಒಲಿಯಿತು. ಮನು ಭಾಕರ್‌, ಯಶಸ್ವಿನಿ ದೇಸ್ವಾಲ್‌, ರಾಹಿ ಸರ್ನೋಬತ್‌ ಅವರನ್ನೊಳಗೊಂಡ ತಂಡ ಹಂಗೇರಿಯನ್ನು 16-12 ಅಂತರದಿಂದ ಮಣಿಸಿತು.

ಮನುಗೆ 7ನೇ ಸ್ಥಾನ
ಆದರೆ ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ವಿಭಾಗದ ಫೈನಲ್‌ನಲ್ಲಿ ಮನು ಭಾಕರ್‌ ತೀರಾ ಹಿಂದುಳಿದರು. 137.3 ಅಂಕ ಗಳಿಸಿ 7ನೇ ಸ್ಥಾನಕ್ಕೆ ಕುಸಿಯುವ ಮೂಲಕ ನಿರಾಸೆ ಮೂಡಿಸಿದರು.

ಪುರುಷರ 10 ಮೀ. ಏರ್‌ ರೈಫ‌ಲ್‌ ತಂಡ ಸ್ಪರ್ಧೆಯಲ್ಲೂ ಭಾರತಕ್ಕೆ ಪದಕ ತಪ್ಪಿತು. ದಿವ್ಯಾಂಶ್‌ ಸಿಂಗ್‌ ಪನ್ವಾರ್‌, ದೀಪಕ್‌ ಕುಮಾರ್‌, ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅವರನ್ನೊಳಗೊಂಡ ತಂಡ ಸರ್ಬಿಯಾಕ್ಕೆ ಶರಣಾಗಿ 4ನೇ ಸ್ಥಾನಿಯಾಯಿತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.