Lucknow: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

ಜ್ಯುವೆಲ್ಲರಿ ಶಾಪ್‌ ಗೆ ಆಗಮಿಸುವ ಮೂಲಕ ಭರ್ಜರಿ ವಹಿವಾಟು ನಡೆದಿತ್ತು.

Team Udayavani, May 22, 2023, 11:45 AM IST

ಉತ್ತರಪ್ರದೇಶ: ಹಲವೆಡೆ 2,000 ರೂ. ನೋಟು ಸ್ವೀಕರಿಸಲು ನಕಾರ, ಚಿನ್ನ ಖರೀದಿಸಲು ಆಸಕ್ತಿ!

ಲಕ್ನೋ: 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಸೆಪ್ಟೆಂಬರ್‌ 30ರವರೆಗೆ 2,000 ಸಾವಿರ ನೋಟುಗಳ ವಿನಿಮಯಕ್ಕೆ ಅವಕಾಶ ನೀಡಿದೆ. ಆದರೆ ಮತ್ತೊಂದೆಡೆ 2,000 ಸಾವಿರ ರೂ. ನೋಟುಗಳನ್ನು ಸ್ವೀಕರಿಸಲು ನಿರಾಕರಿಸುತ್ತಿರುವ ಘಟನೆ ನಡೆಯುತ್ತಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಹುಟ್ಟುಹಬ್ಬದಂದೇ ಹೃದಯಾಘಾತದಿಂದ ಮಗ ಮೃತ್ಯು: ಮೃತದೇಹದ ಕೈಹಿಡಿದು ಕೇಕ್‌ ಕತ್ತರಿಸಿದ ಪೋಷಕರು!

ಉತ್ತರಪ್ರದೇಶದ ಲಕ್ನೋದಲ್ಲಿ ಎಲ್ಲಾ ಮಧ್ಯಮ ಮತ್ತು ಚಿಲ್ಲರೆ ವ್ಯಾಪಾರಿಗಳು, 2000 ಸಾವಿರ ರೂಪಾಯಿ ನೋಟುಗಳನ್ನು ಬದಲಾಯಿಸುವುದಿಲ್ಲ ಎಂಬ ಕಾರಣ ನೀಡಿ, 2000 ಸಾವಿರ ರೂಪಾಯಿ ನೋಟುಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿರುವುದಾಗಿ ವರದಿ ವಿವರಿಸಿದೆ.

ಮಲ್ಟಿ ಬ್ರ್ಯಾಂಡ್‌ ಶೋರೂಂಗಳಲ್ಲಿ ಮಾತ್ರ 2,000 ರೂ. ಮುಖಬೆಲೆಯ ನೋಟುಗಳನ್ನು ಸ್ವೀಕರಿಸುತ್ತಿದ್ದಾರೆ. 2,000 ರೂ. ಮುಖಬೆಲೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಜನರು ಮುಂದಾಗಿದ್ದು, ಈ ಕಾರಣದಿಂದ ನಾವು ಕೂಡಾ ಜಾಗೃತರಾಗಿದ್ದೇವೆ. ಅಷ್ಟೇ ಅಲ್ಲ 2,000 ರೂ. ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಬಯಸುತ್ತಿಲ್ಲ ಎಂದು ಹಜರತ್‌ ಗಂಜ್‌ ನ ಪ್ರಮುಖ ಕಿರಾಣಿ ಅಂಗಡಿ ಮಾಲೀಕರೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ ಜ್ಯುವೆಲ್ಲರಿ ಹಾಗೂ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮಾರಾಟದ ಅಂಗಡಿಗಳು 2,000 ರೂ. ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಹೆಚ್ಚಿನ ಆದ್ಯತೆ ನೀಡಿದ್ದರು. ಇದರಿಂದಾಗಿ ಕಾನ್ಪುರ್‌ ಮತ್ತು ಪ್ರಯಾಗ್‌ ರಾಜ್‌ ನಲ್ಲಿ ಹೆಚ್ಚಿನ ಜನರು ಜ್ಯುವೆಲ್ಲರಿ ಶಾಪ್‌ ಗೆ ಆಗಮಿಸುವ ಮೂಲಕ ಭರ್ಜರಿ ವಹಿವಾಟು ನಡೆದಿತ್ತು.

ಇದು ಮದುವೆ ಸಮಾರಂಭದ ಸೀಸನ್‌ ಆಗಿದ್ದರಿಂದ ಜನರು ಕೂಡಾ 2,000 ರೂ. ಮುಖಬೆಲೆಯ ನೋಟುಗಳನ್ನು ಚಿನ್ನ ಖರೀದಿಸುವ ಮೂಲಕ ಬಳಕೆ ಮಾಡಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅದೇ ರೀತಿ ನಮ್ಮ ಕೆಲವು ಗೆಳೆಯರು 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್‌ ಗಳಲ್ಲಿ ಠೇವಣಿ ಮಾಡಿದರೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಟ್ರ್ಯಾಪ್‌ ಮಾಡಬಹುದು ಎಂಬ ಭಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಯಾಗ್‌ ರಾಜ್‌ ನ ಜ್ಯುವೆಲ್ಲರಿ ಅಂಗಡಿ ಮಾಲೀಕ ರಾಹುಲ್‌ ರಸ್ತೋಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.