ವಿದ್ಯುತ್ ತಂತಿ ಸ್ಪರ್ಶಿಸಿ ಎಕರೆಗಟ್ಟಲೆ ಕಬ್ಬು ಮತ್ತು ಗೋವಿನ ಜೋಳ ಬೆಂಕಿಗಾಹುತಿ
Team Udayavani, Oct 30, 2021, 8:52 PM IST
ಬಾಗಲಕೋಟೆ : ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸುಮಾರು ನಾಲ್ಕೈದು ಎಕರೆ ಕಬ್ಬು ಹಾಗೂ ಗೋವಿನ ಜೋಳದ ಗೂಡಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಕಲ್ಲಾಪುರ ಎಸ್.ಕೆ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ಹಲಗಲಿ, ಲಕ್ಷ್ಮೀಬಾಯಿ ಹಿರೆಕೊಪ್ಪ, ಭೈಲಪ್ಪ ಹಿರೆಕೊಪ್ಪ, ರಮೇಶ ಹಲಗಲಿ, ಯಮನಪ್ಪ ದಾನಿ, ಲಕ್ಷ್ಮವ್ವ ಹಟ್ಟಿ ಈ ರೈತರ ಕಬ್ಬಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಿದ್ದವ್ವ ಹಟ್ಟಿ ಅವರ ಗೋವಿನ ಜೋಳದ ಹೊಟ್ಟಿನ ಗೂಡು ಸಹ ಸುಟ್ಟು ಕರಕಲಾಗಿದೆ.
ಸುದ್ದಿ ತಿಳಿದ ಎಂ.ಆರ್.ಎನ್ ನಿರಾಣಿ ಸಕ್ಕರೆ ಕಾರ್ಖಾನೆಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಡೆದರು. ಇತ್ತ 25 ಕಿಮೀ ದೂರದಿಂದ ಬರುವ ಬಾದಾಮಿ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಕೈ ಜೋಡಿಸಿದಂತಾಯಿತು.
ಬಾದಾಮಿ ತಹಸಿಲ್ದಾರ ಸುಹಾಸಿನಿ ಇಂಗಳೆ, ಕಂದಾಯ ನಿರೀಕ್ಷಕ ಎ ಡಿ ಸಾರವಾಡ, ಗ್ರಾಮ ಲೇಕ್ಕಾಧಿಕಾರಿ ವಿ ಎ ವಿಶ್ವಕರ್ಮ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
25 ಕಿಮೀ ದೂರದ ತಾಲೂಕು ಮಟ್ಟದಲ್ಲಿರುವ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸುವಷ್ಟರಲ್ಲಿ ರೈತರ ಬೆಳೆಗಳು ಸುಟ್ಟು ಕರಕಲಾಗುತ್ತವೆ.
ತಾಲೂಕಿನ ಕಡೆ ಹಳ್ಳಿಗಳು ಸುಮಾರು 40 ಕಿಮೀ ದೂರದಲ್ಲಿವೆ.
ಇದನ್ನೂ ಓದಿ :ಸಿಂದಗಿ ಉಪಚುನಾವಣೆ ಹಿನ್ನೆಲೆ : ಪುರಸಭೆ ಅಧ್ಯಕ್ಷ ಹಾಗೂ ಪಿಎಸ್ಐ ನಡುವೆ ಮಾತಿನ ಚಕಮಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ