ಗೋವಾ ರಾಜ್ಯಪಾಲರಾಗಿ ಪಿ.ಎಸ್.ಶ್ರೀಧನ್ ಪಿಳ್ಳೆ ಅಧಿಕಾರ ಸ್ವೀಕಾರ
Team Udayavani, Jul 15, 2021, 4:37 PM IST
ಪಣಜಿ : ಗೋವಾದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಇಂದು(ಗುರುವಾರ, ಜುಲೈ 15) ಗೋವಾದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಾಂಕರ ದತ್ತ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು.
ಇದನ್ನೂ ಓದಿ : ಕೋವಿಡ್ ಬಿಕ್ಕಟ್ಟಿನಲ್ಲೂ ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಸಿಗುತ್ತಿದೆ 1 ಲಕ್ಷ ರೂ.ಬೋನಸ್..!
ಗೋವಾದ ದೋನಾಪಾವುಲ್ ನಲ್ಲಿರುವ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ, ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.
ಗೋವಾದ ನೂತನ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೆ ಅವರು ಇದಕ್ಕೂ ಮುನ್ನಾ ಮಿಜೋರಾಂ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಪಿಳ್ಳೆ ಒಬ್ಬ ಪ್ರಸಿದ್ಧ ಲೇಖಕರೂ ಆಗಿದ್ದಾರೆ.
ಇದನ್ನೂ ಓದಿ : ಉ. ಪ್ರದೇಶದ ಬಾಲಿಯಖೇರಿ ಬ್ಲಾಕ್ ನ ಸ್ವೀಪರ್ ಪತ್ನಿಯೇ ಬ್ಲಾಕ್ ನ ಮುಖ್ಯಸ್ಥೆಯಾಗಿ ಅಧಿಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ