ಭುಜದ ನೋವು ಗುಣವಾಗಿದೆ, ಐಪಿಎಲ್ ಆಡುವುದು ಖಚಿತ : ಅಯ್ಯರ್
Team Udayavani, Jul 5, 2021, 11:32 PM IST
ಮುಂಬಯಿ : ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಭುಜದ ನೋವಿಗೆ ಸಿಲುಕಿ ಐಪಿಎಲ್ನಿಂದ ಹೊರಗುಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಇದೀಗ ಚೇತರಿಸಿಕೊಂಡಿದ್ದಾರೆ. ಯುಎಇಯಲ್ಲಿ ಮುಂದುವರಿಯಲಿರುವ ಐಪಿಎಲ್ನಲ್ಲಿ ಆಡುವುದನ್ನು ಖಚಿತಪಡಿಸಿದ್ದಾರೆ.
“ನನ್ನ ಭುಜದ ನೋವು ಗುಣವಾಗಿದೆ. ಈಗ ನಾನು ಸಾಮರ್ಥ್ಯವನ್ನು ಹೆಚ್ಚಿಸಿ ಕೊಳ್ಳುವ ಅಂತಿಮ ಹಂತದ ಪ್ರಕ್ರಿಯೆಗಳಲ್ಲಿ ತೊಡಗಿದ್ದೇನೆ. ಇದು ಒಂದು ತಿಂಗಳ ಕಾಲ ನಡೆಯಲಿದೆ. ಇದೇ ಸಂದರ್ಭದಲ್ಲಿ ತರಬೇತಿಯೂ ಸಾಗುತ್ತದೆ. ಐಪಿಎಲ್ನ
ಉಳಿದ ಪಂದ್ಯಗಳಿಗೆ ನಾನು ಲಭ್ಯನಿದ್ದೇನೆ. ಆದರೆ ನಾಯಕತ್ವದ ಬಗ್ಗೆ ಮಾಹಿತಿ ಇಲ್ಲ. ಇದು ತಂಡದ ಮಾಲಕರಿಗೆ ಬಿಟ್ಟ ವಿಚಾರ’ ಎಂದು ಅಯ್ಯರ್ ಹೇಳಿದ್ದಾರೆ.
ಇದನ್ನೂ ಓದಿ :ಬುಧವಾರ ಕೇಂದ್ರ ಸಂಪುಟ ವಿಸ್ತರಣೆ ಸಾಧ್ಯತೆ : ಶಾ, ಜೆ.ಪಿ.ನಡ್ಡಾ ಜೊತೆ ಪ್ರಧಾನಿ ಸಮಾಲೋಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು