ಧರ್ಮಸ್ಥಳ ದೀಪೋತ್ಸವ: ಹೊಸಕಟ್ಟೆ ಉತ್ಸವ


Team Udayavani, Dec 1, 2021, 5:45 AM IST

ಧರ್ಮಸ್ಥಳ ದೀಪೋತ್ಸವ: ಹೊಸಕಟ್ಟೆ ಉತ್ಸವ

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಪ್ರಥಮ ದಿನವಾದ ಸೋಮವಾರ ರಾತ್ರಿ ಹೊಸಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು.

ಶ್ರೀ ಮಂಜುನಾಥ ಸ್ವಾಮಿಗೆ ಗುಡಿಯೊಳಗೆ ವಿಶೇಷ ಪೂಜೆಗಳು, ದೇಗುಲದ ಅಂಗಣದಲ್ಲಿ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ವರ ಸುತ್ತು, ಸಂಗೀತ ಸುತ್ತು, ಕೊಳಲು ಸುತ್ತು, ಶಂಖ ಸುತ್ತು, ಸರ್ವವಾದ್ಯ ಸಹಿತ 16 ಸುತ್ತುಗಳಲ್ಲಿ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಲಾಲಾಕ್ಕಿ ಪಲ್ಲಕ್ಕಿಯಲ್ಲಿ ಕೂರಿಸಲಾಯಿತು.

ಲಾಲಾಕ್ಕಿ ಪಲ್ಲಕ್ಕಿಗೆ ಆರತಿ ಬೆಳಗಿ ಮೆರವಣಿಗೆಯೊಂದಿಗೆ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಡಿ.  ಹರ್ಷೇಂದ್ರ ಕುಮಾರ್‌ ಅವರ ಉಪಸ್ಥಿತಿಯಲ್ಲಿ ವಸಂತ ಮಹಲ್‌ನ ಹೊಸಕಟ್ಟೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪೂಜೆ ನೆರವೇರಿದ ಬಳಿಕ ಬೆಳ್ಳಿ ರಥದಲ್ಲಿ ದೇವರ ಮೂರ್ತಿಯನ್ನು ವಿರಾಜಮಾನಗೊಳಿಸಿ ಆರತಿ ಬೆಳಗಿ ಭಕ್ತರ ಸಮ್ಮುಖದಲ್ಲಿ ದೇವಳಕ್ಕೆ ಒಂದು ಸುತ್ತು ರಥವನ್ನು ಎಳೆದು ಬಂದು ದೇವರ ಮೂರ್ತಿಗೆ ಮಂಗಳಾರತಿ ಬೆಳಗಿ ಮೂರ್ತಿಯನ್ನು ದೇಗುಲದೊಳಗೆ ಕರೆತರಲಾಯಿತು. ಬೆಳ್ಳಿರಥದೊಂದಿಗೆ ಹೊಸಕಟ್ಟೆ ಉತ್ಸವ ಪೂರ್ಣಗೊಂಡಿತು.

ದೇವಳದಿಂದ ವಸಂತ ಮಹಲ್‌ನ ವರೆಗೆ ಉತ್ಸವದ ಸಂದಭ‌ìದಲ್ಲಿ ಭಕ್ತರು ತಮ್ಮ ಇಷ್ಟಾರ್ಥ ನೆರವೇರಿಕೆಗಾಗಿ ಹಣತೆ ಹಚ್ಚಿದರು. ನ. 30ರಂದು ಎರಡನೇ ದಿನ ಕೆರೆಕಟ್ಟೆ ಉತ್ಸವ ಸಂಪನ್ನಗೊಂಡಿತು.

ಇಂದು ಲಲಿತೋದ್ಯಾನ ಉತ್ಸವ,
ಲಲಿತಕಲಾ ಗೋಷ್ಠಿ
ಲಕ್ಷದೀಪೋತ್ಸವದ ಮೂರನೇ ದಿನ ಡಿ. 1ರಂದು ರಾತ್ರಿ ಲಲಿತೋದ್ಯಾನ ಉತ್ಸವ ಜರಗಲಿದೆ. ಸಂಜೆ 5.30ರಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾ ಗೋಷ್ಠಿ ನಡೆಯಲಿದೆ. ಸಂಜೆ 5.30ರಿಂದ 7ರ ವರೆಗೆ ವಾದ್ಯಗೋಷ್ಠಿ, 7ರಿಂದ 8.30ರ ವರೆಗೆ ತತ್ವಸಿಂಚನದಡಿ; ಗಾಯನ; ಡಾ| ಪದ್ಮಿನಿ ಓಕ್‌ ಮತ್ತು ತಂಡದವರಿಂದ, ರಾತ್ರಿ 8.30ರಿಂದ 10ರ ವರೆಗೆ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದಿಂದ ನೃತ್ಯರೂಪಕ ಜರಗಲಿದೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.