ಹಾವಿನದ್ದು 12 ವರ್ಷ, ಸಿದ್ದರಾಮಯ್ಯರದ್ದು 40 ವರ್ಷದ ದ್ವೇಷ !
ಈಗ ಗೊಂಬೆಗಳು ಮಾತನಾಡುತ್ತಿವೆ ಎಂದು ಆರ್ .ಅಶೋಕ್ ವ್ಯಂಗ್ಯ
Team Udayavani, May 9, 2019, 4:23 PM IST
ಕಲಬುರಗಿ: ಹಾವಿನದ್ದು 12 ವರ್ಷದ ದ್ವೇಷವಾದರೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಜೆಡಿಎಸ್ ಮೇಲೆ 40 ವರ್ಷದ ದ್ವೇಷ , ಅದನ್ನುಅವರು ತೀರಿಸಿಕೊಳ್ಳುತ್ತಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್ .ಅಶೋಕ್ ಹೇಳಿಕೆ ನೀಡಿದ್ದಾರೆ.
ಚಿಂಚೋಳಿಯಲ್ಲಿ ಮಾತನಾಡಿದ ಅವರು,ಈಗ ಕಾಂಗ್ರೆಸ್ನ ಕೀಲು ಗೊಂಬೆಗಳು ಮಾತಾಡುತ್ತಿವೆ. ಸಿದ್ದರಾಮ್ಯ ಅವರು ಕೀ ಕೊಟ್ಟಿದ್ದಾರೆ, ಗೊಂಬೆಗಳು ಮಾತನಾಡುತ್ತಿವೆ ಎಂದರು.
ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ಬೀಳಿಸುವ ಯೋಚನೆ ಮಾಡುವುದಿಲ್ಲ.ಆ ಕೆಲಸಕ್ಕೆ ಕೈ ಹಾಕುವುದು ಇಲ್ಲ. ಸಿದ್ದರಾಮಯ್ಯ
ಟೈಮ್ ಬಾಂಬ್ ಫಿಕ್ಸ್ ಮಾಡಿದ್ದಾರೆ, ಅದು ಯಾವಾಗ ಸಿಡಿಯುತ್ತದೆ ಗೊತ್ತಿಲ್ಲ ಎಂದರು.
ಜೆಡಿಎಸ್ ಮೇಲೆ ಸಿದ್ದರಾಮಯ್ಯನವರದ್ದು 40 ವರ್ಷದ ದ್ವೇಷ
ಅವರನ್ನು ಕತ್ತು ಹಿಡಿದು ಮೈಸೂರು ಡಬಲ್ ರೋಡ್ಗೆ ಬಿಸಾಡಿ ಬಿಟ್ರಲ್ಲ . ಆ ದ್ವೇಷ ಅವರು ತೀರಿಸಿಕೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ