ಬಿಜೆಪಿ-ಜೆಡಿಎಸ್ ಅಪಪ್ರಚಾರದಿಂದ ಕಾಂಗ್ರೆಸ್ ಗೆ ಹಿನ್ನಡೆ: ಸಿದ್ದರಾಮಯ್ಯ
Team Udayavani, Nov 5, 2019, 2:49 PM IST
ಶಿವಮೊಗ್ಗ: ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತಕ್ಕೆ ಮುಂದಾದರೂ ನಮಗೆ 38.14% ರಷ್ಟು ಮತ ಬಂದಿದೆ. ಬಿಜೆಪಿ-ಜೆಡಿಎಸ್ ನವರ ಅಪಪ್ರಚಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಕಂಡಿತು. ನಮಗೆ ಸ್ಥಾನಗಳು ಕಡಿಮೆ ಬಂದಿರಬಹುದು ಆದರೆ ಶೇಕಡಾವಾರು ಮತದಲ್ಲಿ ಬಿಜೆಪಿಗಿಂತ ಹೆಚ್ಚಿದೆ, ಯಾವ ಕಾರ್ಯಕರ್ತರು ಧೃತಿಗೆಡಬಾರದು ಎಂದು ಸಿದ್ದರಾಮಯ್ಯ ಹೇಳಿದರು.
ಚೈತನ್ಯ ಸಮಾವೇಶದಲ್ಲಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದೆಂದು ನಾವು 80 ಸ್ಥಾನ ಗೆದ್ದರೂ 37 ಸ್ಥಾನ ಪಡೆದ ಜೆಡಿಎಸ್ ಪಕ್ಷದ ಜೊತೆ ಸರ್ಕಾರ ರಚನೆ ಮಾಡಿದ್ದೆವು. ಚುನಾವಣೆಯಲ್ಲಿ ಅಪಪ್ರಚಾರ ಹಾಗೂ ಕೋಮಭಾವನೆಗೆ ಕಿವಿಗೊಟ್ಟು ಬಿಜೆಪಿಗೆ ಮತ ನೀಡಿದ್ದರು. ಜನರಿಗೆ ಈಗ ತಪ್ಪು ಅರಿವಾಗಿದೆ. ಮನನ ಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು. ಅವರು 2008 ರಲ್ಲಿ ಹಾಗೂ 2019ರಲ್ಲಿ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಯಡಿಯೂರಪ್ಪ ನವರು ಜನಾರ್ಶಿವಾರ್ಧದಿಂದ ಅಧಿಕಾರಕ್ಕೆ ಬಂದಿದ್ದೇನೆ ಎನ್ನುತ್ತಾರೆ, ಅಪರೇಷನ್ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ